ಗುಜರಾತ್ನ ಪ್ರಸಿದ್ಧ ಸೋಮನಾಥ್ ಮಂದಿರದ ವಿವಿಧ ಯೋಜನೆಗಳಿಗೆ ವರ್ಚುವಲ್ ವ್ಯವಸ್ಥೆ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ‘ಸೋಮನಾಥ್ ದೇವಾಲಯವನ್ನು ಹಲವು ಬಾರಿ ನಾಶಗೊಳಿಸಲಾಗಿತ್ತು. ಇಲ್ಲಿನ ವಿಗ್ರಹಗಳನ್ನು ವಿರೂಪಗೊಳಿಸಲಾಗಿತ್ತು. ಆದರೆ, ದೇವಾಲಯ ಮತ್ತೆ ತನ್ನ ವೈಭವವನ್ನು ಪಡೆದುಕೊಂಡಿದೆ. ಇದು ನಮ್ಮಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ’ ಎಂದು ಹೇಳಿದ್ದಾರೆ.