'ಅಮೇಠಿಯೊಂದಿಗೆ ಕೌಟುಂಬಿಕ ಬಾಂಧವ್ಯವಿದೆ ಎಂದು ಹೇಳಿಕೊಳ್ಳುವವರು ಸದನದಲ್ಲಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಎಂದಿಗೂ ಪ್ರಸ್ತಾಪಿಸಿಲ್ಲ. ಇದರಿಂದಾಗಿ ಅಮೇಠಿ ಕ್ಷೇತ್ರದ ಜನರು ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತರಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಅಮೇಠಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಜನರು ಆಯ್ಕೆ ಮಾಡಿ ಕಳುಹಿಸಿದ ವ್ಯಕ್ತಿ ಮೌನವಾಗಿ ಕುಳಿತಿದ್ದಾರೆ' ಎಂದು ಹೇಳಿದರು.