ಇದಕ್ಕೆ ಪ್ರತಿಕ್ರಿಯಿಸಿದ ಅವರು, ’ನಾನು ಹಲವು ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಮತ್ತೆ ಅಧಿಕಾರ ಬರುವೆ ಎಂದು ಹೇಳಿದ್ದೆ, ಆದರೆ ಕೆಲವರು ನನ್ನ ದಾರಿಗೆ ಅಡ್ಡಿಯಾದರು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ವಿರುದ್ಧ ಪರೋಕ್ಷವಾಗಿ ಟೀಕಿಸಿದರು. ಅಲ್ಲದೆ ಪುನಃ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದೂ ಹೇಳಿದರು.