ಭಾನುವಾರ ಇಲ್ಲಿ ನಡೆದ ರ್ಯಾಲಿಯಲ್ಲಿ ಉದ್ಧವ್ ಪ್ರಶ್ನೆಗೆ ಉತ್ತರಿಸುತ್ತಾ, ‘ಬಾಬರಿ ಮಸೀದಿಯನ್ನು ಕೆಡವಿದಾಗ ನಾವು ಎಲ್ಲಿ ಅವಿತುಕೊಂಡಿದ್ದೆವು ಎಂದು ಅವರು ಕೇಳಿದ್ದಾರೆ, ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿ ಎಂದಿದ್ದಕ್ಕೆ ಹೆದರಿಕೊಂಡಿದ್ದವರು ಈಗ ತಾವೇ ಬಾಬರಿ ಮಸೀದಿ ಧ್ವಂಸ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದರು.