ನಿವೃತ್ತ ಕರ್ನಲ್ ರಾಜ್ಯವರ್ಧನ್ ಸಿಂಗ್ ರಾಠೋಡ್, ರಾಜ್ಯಸಭಾ ಸದಸ್ಯ ವಿನಯ್ ಸಹಸ್ರಬುದ್ಧೆ, ಹಣಕಾಸು ಸಚಿವಾಲಯದ ಪ್ರಧಾನ ಆರ್ಥಿಕ ಸಲಹೆಗಾರ ಸಂಜೀವ್ ಸನ್ಯಾಲ್, ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಕುಲಪತಿ ನಜ್ಮಾ ಅಖ್ತರ್, ಎಸ್ಎನ್ಡಿಟಿ ಮಹಿಳಾ ವಿ.ವಿಯ ಮಾಜಿ ಕುಲಪತಿ ವಸುಧಾ ಕಾಮತ್, ಭಾರತೀಯ ಶಿಕ್ಷಣ ಮಂಡಲದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮುಕುಲ್ ಕಾನಿಟ್ಕರ್, ಮೇಜರ್ ಜನರಲ್ (ನಿವೃತ್ತ) ಅಲೋಕ್ ರಾಜ್, ಎಸ್ಐಎಸ್ ಇಂಡಿಯಾ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ರಿತುರಾಜ್ ಸಿನ್ಹ, ಡಾಟಾಬುಕ್ ಕಂಪನಿಯ ಸಿಇಒ ಆನಂದ್ ಶಾ ಅವರು ಸಮಿತಿಯ ಸದಸ್ಯರಾಗಿದ್ದಾರೆ.