ಸಮಿತಿಯಲ್ಲಿ ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ (ಸಿಪಿಸಿಆರ್ಐ) ಭಾರತೀಯ ಕೃಷಿ ವಿಜ್ಞಾನ ಪರಿಷತ್ನ ನಿರ್ದೇಶಕಿ ಅನಿತಾ ಕರುಣ್, ಕಲ್ಲಿಕೋಟೆಯ ಅಡಿಕೆ ಮತ್ತು ಮಸಾಲೆ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಹನಿ ಚೆರಿಯನ್, ನಿರ್ದೇಶನಾಲಯದ ಉಪ ನಿರ್ದೇಶಕರಾದ ಫೆಮಿನಾ, ಸಿಪಿಸಿಆರ್ಐ ಬೆಳೆ ಉತ್ಪಾದನಾ ವಿಭಾಗದ ಮುಖ್ಯಸ್ಥ ರವಿ ಭಟ್, ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಎಂ.ವಾಲಿ, ತೋಟಗಾರಿಕೆ ಇಲಾಖೆಯ ದಕ್ಷಿಣ ಕನ್ನಡದ ಉಪನಿರ್ದೇಶಕ ಎಚ್.ಆರ್.ನಾಯ್ಕ್, ಸಿಪಿಸಿಆರ್ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ವಿನಾಯಕ ಹೆಗಡೆ ಇದ್ದಾರೆ.