ಗುರುವಾರ, 27 ನವೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರಕ್ಕೆ AIDSO ಖಂಡನೆ

Education Policy: ಮ್ಯಾಗ್ನೆಟ್ ಯೋಜನೆಯಡಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಸರ್ಕಾರ ಯತ್ನಿಸುತ್ತಿದೆ ಎಂಬ ಆರೋಪವನ್ನು ಎಐಡಿಎಸ್‌ಒ ಬೆಳಗಾವಿಯಲ್ಲಿ ತೀವ್ರವಾಗಿ ಖಂಡಿಸಿದೆ.
Last Updated 27 ನವೆಂಬರ್ 2025, 11:01 IST
ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರಕ್ಕೆ AIDSO ಖಂಡನೆ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲೇ ಗೋಕಾಕ ಜಿಲ್ಲಾಕೇಂದ್ರವಾಗಿ ಘೋಷಿಸಲು ಆಗ್ರಹ

District Formation: ಗೋಕಾಕ ನಗರವನ್ನು ಜಿಲ್ಲಾಕೇಂದ್ರವಾಗಿ ಘೋಷಿಸಲು ನಾಲ್ಕು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಈ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಬೇಕೆಂದು ಕಾರ್ಯಕರ್ತರು ಬೆಳಗಾವಿಯಲ್ಲಿ ಆಗ್ರಹಿಸಿದರು.
Last Updated 27 ನವೆಂಬರ್ 2025, 11:00 IST
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲೇ ಗೋಕಾಕ ಜಿಲ್ಲಾಕೇಂದ್ರವಾಗಿ ಘೋಷಿಸಲು ಆಗ್ರಹ

ಸಿದ್ದರಾಮಯ್ಯ ಕೆಳಗಿಳಿಸಲು ಕಾರಣಗಳಿಲ್ಲ, ಅವರೇ ಮುಂದುವರಿಯುತ್ತಾರೆ: ಯತೀಂದ್ರ

Congress Leadership: ‘ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಯಾವ ಕಾರಣಗಳೂ ಇಲ್ಲ’ ಎಂದು ಅವರ ಪುತ್ರ, ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
Last Updated 27 ನವೆಂಬರ್ 2025, 10:53 IST
ಸಿದ್ದರಾಮಯ್ಯ ಕೆಳಗಿಳಿಸಲು ಕಾರಣಗಳಿಲ್ಲ, ಅವರೇ ಮುಂದುವರಿಯುತ್ತಾರೆ: ಯತೀಂದ್ರ

ಚಿಂಚೋಳಿ: ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

Construction Accident: ಕಟ್ಟಡ ಛತ್ತು ಹಾಕಲು ತಂದಿದ್ದ ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ತಾಲ್ಲೂಕಿನ ಕೊಟಗಾ ಗ್ರಾಮದಲ್ಲಿ ಸಂಭವಿಸಿದೆ.
Last Updated 27 ನವೆಂಬರ್ 2025, 9:49 IST
ಚಿಂಚೋಳಿ: ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಮುಖ್ಯಮಂತ್ರಿ ಬದಲಾಯಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಯತೀಂದ್ರ ಸಿದ್ದರಾಮಯ್ಯ

Karnataka Politics: ‘ಮುಖ್ಯಮಂತ್ರಿ ಬದಲಾಯಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ. ಹೈಕಮಾಂಡ್‌ಗೆ ನೀಡಿರುವ ಮಾತಿನಂತೆ ನಡೆದುಕೊಳ್ಳುತ್ತಾರೆ’ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
Last Updated 27 ನವೆಂಬರ್ 2025, 9:42 IST
ಮುಖ್ಯಮಂತ್ರಿ ಬದಲಾಯಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ಧಸಿರಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ; ಚಾಲಕ ಸಜೀವ ದಹನ

Tanker Accident: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಬೇರೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ದುರ್ಘಟನೆಯಲ್ಲಿ ಟ್ಯಾಂಕರ್ ಸುಟ್ಟು ಹೋಗಿದ್ದು ಚಾಲಕ ಸಜೀವ ದಹನವಾದ ಘಟನೆ ತೆಲಂಗಾಣದ ಮಹಿಬೂಬ ನಗರ ಬಳಿ ಸಂಭವಿಸಿರುವುದು ವರದಿಯಾಗಿದೆ.
Last Updated 27 ನವೆಂಬರ್ 2025, 8:24 IST
ಸಿದ್ಧಸಿರಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ; ಚಾಲಕ ಸಜೀವ ದಹನ

ಬಾಗಲಕೋಟೆ: ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ ಇಂದು

Bagalkote News: ಬಿಜೆಪಿ ರೈತ ಮೋರ್ಚಾ ನವೆಂಬರ್ 27 ರಂದು ಜಿಲ್ಲಾಡಳಿತ ಭವನದ ಎದುರು ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಲಿದೆ. ರೈತರಿಗೆ ಪರಿಹಾರ, ಬೆಂಬಲ ಬೆಲೆ, ನೀರಾವರಿ ಯೋಜನೆಗಳು ಮತ್ತು ಉಚಿತ ವಿದ್ಯುತ್ ಅಗತ್ಯವಿದೆ ಎಂದು ಒತ್ತಾಯಿಸಲಾಗಿದೆ.
Last Updated 27 ನವೆಂಬರ್ 2025, 7:36 IST
ಬಾಗಲಕೋಟೆ: ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ ಇಂದು
ADVERTISEMENT

ಬಾಗಲಕೋಟೆ: ಕಾರ್ಮಿಕ ಕಾಯ್ದೆ ಹಿಂಪಡೆಯಲು ಆಗ್ರಹ

ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ ಸದಸ್ಯರ ಪ್ರತಿಭಟನೆ
Last Updated 27 ನವೆಂಬರ್ 2025, 7:31 IST
ಬಾಗಲಕೋಟೆ: ಕಾರ್ಮಿಕ ಕಾಯ್ದೆ ಹಿಂಪಡೆಯಲು ಆಗ್ರಹ

ಬಾದಾಮಿ : ಆಸರೆ ಬಡಾವಣೆಯಲ್ಲಿ ಪ್ರಾಥಮಿಕ ಶಾಲೆ ಆರಂಭ

Education Facility: ಬಾದಾಮಿ ಸಮೀಪದ ನೆಲವಗಿ ಗ್ರಾಮದ ಆಸರೆ ಬಡಾವಣೆಯಲ್ಲಿ ಪ್ರಾಥಮಿಕ ಶಾಲೆ ಆರಂಭವಾಗಿದ್ದು, 1ರಿಂದ 7ರ ವರೆಗೆ 30 ಮಕ್ಕಳು ಹಳೆಯ ಶಾಲೆಗೆ ಹೋಗಬೇಕಾದ ತೊಂದರೆ ತಪ್ಪಿ ಸ್ಥಳದಲ್ಲೇ ಶಿಕ್ಷಣ ಪಡೆಯಲು ಅವಕಾಶ ಸಿಕ್ಕಿದೆ.
Last Updated 27 ನವೆಂಬರ್ 2025, 7:25 IST
ಬಾದಾಮಿ : ಆಸರೆ ಬಡಾವಣೆಯಲ್ಲಿ ಪ್ರಾಥಮಿಕ ಶಾಲೆ ಆರಂಭ

ಜಮಖಂಡಿ: ಆರ್‌ಎಸ್ಎಸ್ ವಿರುದ್ಧ ಕ್ರಮಕ್ಕೆ ಒತ್ತಾಯ

ಜಮಖಂಡಿ ತಾಲ್ಲೂಕು ಆಡಳಿತ ಸೌಧದ ಮುಂದೆ ಮಂಗಳವಾರ ದಲಿತ ಸಂಘರ್ಷ ಸಮಿತಿ(ಸಾಗರಬಣ) ಪದಾಧಿಕಾರಿಗಳು ಆರ್‌ಎಸ್ಎಸ್ ಕಾನೂನುಬಾಹಿರ ಚಟುವಟಿಕೆ ವಿರುದ್ಧ ಕ್ರಮ ಜರುಗಿಸಲು ಮತ್ತು ಸಚಿವ ಪ್ರಿಯಾಂಕ ಖರ್ಗೆಯ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು.
Last Updated 27 ನವೆಂಬರ್ 2025, 7:21 IST
ಜಮಖಂಡಿ: ಆರ್‌ಎಸ್ಎಸ್ ವಿರುದ್ಧ ಕ್ರಮಕ್ಕೆ ಒತ್ತಾಯ
ADVERTISEMENT
ADVERTISEMENT
ADVERTISEMENT