ಶನಿವಾರ, 24 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಖಾರದಪುಡಿ ಎರಚಿ ₹5 ಲಕ್ಷ ದೋಚಿದ ಮುಸುಕುಧಾರಿಗಳು

Masked Robbery: ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಗಳ ಮೇಲೆ ಇಬ್ಬರು ಮುಸುಕುಧಾರಿಗಳು ಖಾರದಪುಡಿ ಎರಚಿ ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾದ ಘಟನೆ ಲಾಡ್ಲಾಪುರ ಸಮೀಪ ನಡೆದಿದೆ.
Last Updated 24 ಜನವರಿ 2026, 3:10 IST
ಖಾರದಪುಡಿ ಎರಚಿ ₹5 ಲಕ್ಷ ದೋಚಿದ ಮುಸುಕುಧಾರಿಗಳು

ಭದ್ರಾವತಿ | ತರಳಬಾಳು ಹುಣ್ಣಿಮೆ: ಸಿದ್ಧತೆ ಪರಿಶೀಲಿಸಿದ ಸಂಸದ ರಾಘವೇಂದ್ರ

Taralabalu Hunnime Bhadravathi: ಭದ್ರಾವತಿಯ ವಿಐಎಸ್ಎಲ್ ಹೆಲಿಪ್ಯಾಡ್ ಮೈದಾನದಲ್ಲಿ ಇಂದಿನಿಂದ ತರಳಬಾಳು ಹುಣ್ಣಿಮೆ ಆರಂಭವಾಗಲಿದೆ. ಸಂಸದ ಬಿ.ವೈ. ರಾಘವೇಂದ್ರ ಸಿದ್ಧತೆಗಳನ್ನು ಪರಿಶೀಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
Last Updated 24 ಜನವರಿ 2026, 3:09 IST
ಭದ್ರಾವತಿ | ತರಳಬಾಳು ಹುಣ್ಣಿಮೆ: ಸಿದ್ಧತೆ ಪರಿಶೀಲಿಸಿದ ಸಂಸದ ರಾಘವೇಂದ್ರ

ಮಿಯ್ಯಾರಿನಲ್ಲಿ ಅಪಘಾತ: ನಾಲ್ವರ ಸಾವು

ರಾ‌ಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್– ಕ್ರೂಸರ್ ಮುಖಾಮುಖಿ ಡಿಕ್ಕಿ
Last Updated 24 ಜನವರಿ 2026, 3:09 IST
ಮಿಯ್ಯಾರಿನಲ್ಲಿ ಅಪಘಾತ: ನಾಲ್ವರ ಸಾವು

ರಾಜ್ಯಪಾಲರ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿವೈಆರ್ ಆಗ್ರಹ

Governor Attack Case: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
Last Updated 24 ಜನವರಿ 2026, 3:08 IST
ರಾಜ್ಯಪಾಲರ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿವೈಆರ್ ಆಗ್ರಹ

ನಾಳೆ ಶೋಭಾಯಾತ್ರೆ, ಹಿಂದೂ ಸಮ್ಮೇಳನ

ಹಿಂದೂ ಸಮ್ಮೇಳನ ಸಮಾಜದ ಏಕತೆ, ಸಂಸ್ಕೃತಿ ಉಳಿವು ಮತ್ತು ಧಾರ್ಮಿಕ ಜಾಗೃತಿ ಮೂಡಿಸುತ್ತದೆ. ಸಮಾಜದಲ್ಲಿ ಧರ್ಮ ಭಾವನೆ, ಶಾಂತಿ ಮತ್ತು ಸಹಕಾರವನ್ನು ಬೆಳೆಸುತ್ತದೆ’ ಎಂದು ಹೇಳಿದರು.
Last Updated 24 ಜನವರಿ 2026, 3:08 IST
ನಾಳೆ ಶೋಭಾಯಾತ್ರೆ, ಹಿಂದೂ ಸಮ್ಮೇಳನ

ವಿವಿಧೆಡೆ ವಿದ್ಯುತ್‌ ವ್ಯತ್ಯಯ ಇಂದು

ನವಲಗುಂದದ 110 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾಮಗಾರಿ ಪ್ರಯುಕ್ತ ಸೆಪ್ಟೆಂಬರ್‌ 12ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.
Last Updated 24 ಜನವರಿ 2026, 3:06 IST
ವಿವಿಧೆಡೆ ವಿದ್ಯುತ್‌ ವ್ಯತ್ಯಯ ಇಂದು

ರಾಜ್ಯಪಾಲರ ವಿರುದ್ಧ ಪ್ರತಿಭಟನೆ: ವಾಪಸ್‌ ಕರೆಯಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

Youth Congress Protest: ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ, ಅವರನ್ನು ವಾಪಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
Last Updated 24 ಜನವರಿ 2026, 3:06 IST
ರಾಜ್ಯಪಾಲರ ವಿರುದ್ಧ ಪ್ರತಿಭಟನೆ: ವಾಪಸ್‌ ಕರೆಯಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ
ADVERTISEMENT

ಇಬ್ಬರು ಕೆಎಂಎಫ್ ಸದಸ್ಯರ ಆಯ್ಕೆ ರದ್ದು

KMF Board Disqualification ಕಲಬುರಗಿ ಬೀದರ್ ಯಾದಗಿರಿ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಅಶೋಕ ಅನ್ನಾರಾವ್ ಮತ್ತು ವಿಠಲ ರೆಡ್ಡಿ ಅವರ ಆಯ್ಕೆ ಕೆಎಟಿ ತಡೆಯಾಜ್ಞೆ ತೆರವುಗೊಳಿಸಿ ರದ್ದುಗೊಳಿಸಿದೆ.
Last Updated 24 ಜನವರಿ 2026, 3:06 IST
fallback

ಪ್ರಜಾವಾಣಿ ವರದಿ ಫಲಶ್ರುತಿ ‌| ಬಿಎಸ್ಎನ್‌ಎಲ್ ಅಧಿಕಾರಿ ಭೇಟಿ: ಬ್ಯಾನರ್ ತೆರವು

Prajavani Impact: ಬಿಎಸ್ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಗೆ ಶ್ರದ್ಧಾಂಜಲಿ ಸಲ್ಲಿಸಿದ್ದ ಹುಂಚಾ ಗ್ರಾಮಸ್ಥರ ಪ್ರತಿಭಟನೆಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ. ಪ್ರಜಾವಾಣಿ ವರದಿ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಿ ಭರವಸೆ ನೀಡಿದರು.
Last Updated 24 ಜನವರಿ 2026, 3:05 IST
ಪ್ರಜಾವಾಣಿ ವರದಿ ಫಲಶ್ರುತಿ ‌| ಬಿಎಸ್ಎನ್‌ಎಲ್ ಅಧಿಕಾರಿ ಭೇಟಿ: ಬ್ಯಾನರ್ ತೆರವು

ಶಿಮುಲ್ ಎದುರುಗಡೆ ಮತ್ತೊಮ್ಮೆ ಭೂಕುಸಿತ: ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ

NH Construction Issue: ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಶಿಮುಲ್ ಡೈರಿ ಎದುರು ಅಂಡರ್‌ಪಾಸ್ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
Last Updated 24 ಜನವರಿ 2026, 3:03 IST
ಶಿಮುಲ್ ಎದುರುಗಡೆ ಮತ್ತೊಮ್ಮೆ ಭೂಕುಸಿತ: ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ
ADVERTISEMENT
ADVERTISEMENT
ADVERTISEMENT