ಗುರುವಾರ, 4 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ವಿಜಯನಗರ | ಬಿಜೆಪಿಯಲ್ಲಿ ಯಾವುದೇ ಬಣವಿಲ್ಲ: ಬಿ.ವೈ.ವಿಜಯೇಂದ್ರ

Party Unity Statement: ‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಇರುವುದೊಂದೇ ಅದು ಬಿಜೆಪಿ ಬಣ’ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಅವರು ಎಚ್.ಡಿ. ಕುಮಾರಸ್ವಾಮಿಯ ಭೇಟಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.
Last Updated 4 ಡಿಸೆಂಬರ್ 2025, 19:15 IST
ವಿಜಯನಗರ | ಬಿಜೆಪಿಯಲ್ಲಿ ಯಾವುದೇ ಬಣವಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು ಸಾಹಿತ್ಯ ಉತ್ಸವ ಡಿ.6ರಿಂದ

Literary Festival Bengaluru: ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಇದೇ ಶನಿವಾರ ಮತ್ತು ಭಾನುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯಲಿದೆ.
Last Updated 4 ಡಿಸೆಂಬರ್ 2025, 19:08 IST
 ಬೆಂಗಳೂರು ಸಾಹಿತ್ಯ ಉತ್ಸವ ಡಿ.6ರಿಂದ

ಕದಂಬ ನೌಕಾನೆಲೆಯ ವಿಸ್ತರಣೆ | ಹೊರ ರಾಜ್ಯದ ಕಾರ್ಮಿಕರ ಮೇಲೆ ನಿಗಾ: ವಿಕ್ರಮ್ ಮೆನನ್

‘ಕದಂಬ ನೌಕಾನೆಲೆಯ ವಿಸ್ತರಣೆ ಕಾಮಗಾರಿ ಸೇರಿ ಇಲ್ಲಿ ಕಾರ್ಯನಿರ್ವಹಿಸಲು ಬರುವ ಎಲ್ಲ ಕಾರ್ಮಿಕರ ಹಿನ್ನೆಲೆಯನ್ನು ಹಲವು ಬಾರಿ ಪರಿಶೀಲಿಸಲಾಗುತ್ತದೆ’ ಎಂದು ಕರ್ನಾಟಕ ನೌಕಾನೆಲೆಯ ಮುಖ್ಯಸ್ಥ ರಿಯರ್ ಅಡ್ಮಿರಲ್ ವಿಕ್ರಮ್ ಮೆನನ್ ಹೇಳಿದರು.
Last Updated 4 ಡಿಸೆಂಬರ್ 2025, 19:06 IST
ಕದಂಬ ನೌಕಾನೆಲೆಯ ವಿಸ್ತರಣೆ | ಹೊರ ರಾಜ್ಯದ ಕಾರ್ಮಿಕರ ಮೇಲೆ ನಿಗಾ: ವಿಕ್ರಮ್ ಮೆನನ್

ಬೆಂಗಳೂರು | ಮುಂದುವರಿದ ಕಾರ್ಯಾಚರಣೆ: ₹18.60 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

City Police Drug Seizure: ಬೆಂಗಳೂರಿನಲ್ಲಿ ಡ್ರಗ್ಸ್‌ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಪ್ರತ್ಯೇಕ ಐದು ಪ್ರಕರಣಗಳಲ್ಲಿ ₹18.60 ಕೋಟಿ ಮೌಲ್ಯದ ಹೈಡ್ರೊಗಾಂಜಾ ಸೇರಿದಂತೆ ವಿವಿಧ ಮಾದರಿಯ ಮಾದಕ ದ್ರವ್ಯಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
Last Updated 4 ಡಿಸೆಂಬರ್ 2025, 18:24 IST
ಬೆಂಗಳೂರು | ಮುಂದುವರಿದ ಕಾರ್ಯಾಚರಣೆ: ₹18.60 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಜಲಮಾರ್ಗಕ್ಕೆ ಕೊಳಚೆ ನೀರು ಸೇರದಂತೆ ಮಾಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್

ಕೆ–100 ನಾಗರಿಕ ಜಲಮಾರ್ಗಕ್ಕೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಮಗ್ರ ಯೋಜನೆ ರೂಪಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 4 ಡಿಸೆಂಬರ್ 2025, 18:09 IST
ಜಲಮಾರ್ಗಕ್ಕೆ ಕೊಳಚೆ ನೀರು ಸೇರದಂತೆ ಮಾಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್

ರಾಜರಾಜೇಶ್ವರಿನಗರ | ಕನ್ನಡದ ಕಟ್ಟೆ ನಾಶ: ಪ್ರತಿಭಟನೆ

Pro Kannada Protest: ವಿನಾಯಕ ಬಡಾವಣೆಯಲ್ಲಿ ನಿರ್ಮಿಸಲಾಗಿದ್ದ ಕನ್ನಡದ ಕಟ್ಟೆಯನ್ನು ಉಲ್ಲಾಳು ಬಳಿಯಲ್ಲಿ ಧ್ವಂಸ ಮಾಡಲಾಗಿದೆ. ಈ ಕೃತ್ಯವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿವೆ.
Last Updated 4 ಡಿಸೆಂಬರ್ 2025, 18:05 IST
ರಾಜರಾಜೇಶ್ವರಿನಗರ | ಕನ್ನಡದ ಕಟ್ಟೆ ನಾಶ: ಪ್ರತಿಭಟನೆ

Bengaluru Airport |99 ‘ಇಂಡಿಗೊ’ ಸಂಚಾರ ಸ್ಥಗಿತ: 2ನೇ ದಿನವೂ ಪ್ರಯಾಣಿಕರ ಪರದಾಟ

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ದಿನವೂ ಪ್ರಯಾಣಿಕರ ಪರದಾಟ
Last Updated 4 ಡಿಸೆಂಬರ್ 2025, 17:30 IST
Bengaluru Airport |99 ‘ಇಂಡಿಗೊ’ ಸಂಚಾರ ಸ್ಥಗಿತ: 2ನೇ ದಿನವೂ ಪ್ರಯಾಣಿಕರ ಪರದಾಟ
ADVERTISEMENT

Huttari Festival: ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ

Huttari Festival: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಸುಗ್ಗಿ ಹಬ್ಬ ಪುತ್ತರಿ (ಹುತ್ತರಿ) ಸಂಭ್ರಮ ಗರಿಗೆದರಿತು.
Last Updated 4 ಡಿಸೆಂಬರ್ 2025, 17:04 IST
Huttari Festival: ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ

ಬೆಂಗಳೂರು: ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕ ಆತ್ಮಹತ್ಯೆ

ಚಿಕ್ಕೇಗೌಡನ ಪಾಳ್ಯದಲ್ಲಿ ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 4 ಡಿಸೆಂಬರ್ 2025, 16:55 IST
ಬೆಂಗಳೂರು: ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕ ಆತ್ಮಹತ್ಯೆ

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರವು 2025-26ನೇ ಸಾಲಿನಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.
Last Updated 4 ಡಿಸೆಂಬರ್ 2025, 16:53 IST
ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ADVERTISEMENT
ADVERTISEMENT
ADVERTISEMENT