ಆರ್ಎಸ್ಎಸ್ ಕಚೇರಿಗೆ ನುಗ್ಗಿ ಹಲ್ಲೆ ಯತ್ನ: 20 ಮಂದಿ ವಿರುದ್ಧ ಎಫ್ಐಆರ್
RSS Bengaluru Incident: ಎನ್ಎಸ್ಯುಐ ರಾಜ್ಯ ಘಟಕದ ಅಧ್ಯಕ್ಷ ಕಾರ್ತಿಕ್ ಸೇರಿದಂತೆ 20 ಮಂದಿಯ ವಿರುದ್ಧ ಆರ್ಎಸ್ಎಸ್ ಕಚೇರಿಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ಯತ್ನಿಸಿ ಪ್ರಾಣ ಬೆದರಿಕೆ ಹಾಕಿದ ಆರೋಪದಡಿ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.Last Updated 18 ಅಕ್ಟೋಬರ್ 2025, 19:12 IST