ಭಾನುವಾರ, 22 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಜ್ಞಾನದಾನದಿಂದ ಸಮಾಜದಲ್ಲಿ ಬದಲಾವಣೆ: ಪ.ಸ.ಕುಮಾರ್

Knowledge Sharing: ‘ಸಮಾಜದಲ್ಲಿ ಗೋದಾನ ಸಹಿತ ಹಲವು ದಾನಗಳಿದ್ದರೂ ಜ್ಞಾನದಾನವೇ ಶ್ರೇಷ್ಟವಾದುದು’ ಎಂದು ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್ ಹೇಳಿದರು.
Last Updated 22 ಫೆಬ್ರುವರಿ 2026, 14:17 IST
ಜ್ಞಾನದಾನದಿಂದ ಸಮಾಜದಲ್ಲಿ ಬದಲಾವಣೆ: ಪ.ಸ.ಕುಮಾರ್

ಬೆಂಗಳೂರು: ಸರಕ ಸಾಗಣೆ ವಾಹನ ಡಿಕ್ಕಿ; ಯುವಕ ಸಾವು

Kengeri Accident: ಕೆಂಗೇರಿ ಬಳಿಯ ಧನನಾಯಕನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನ ಮತ್ತು ಸರಕು ಸಾಗಣೆ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮುನಿಯಪ್ಪ (19) ಎಂಬ ಯುವಕ ಮೃತಪಟ್ಟಿದ್ದಾರೆ.
Last Updated 22 ಫೆಬ್ರುವರಿ 2026, 14:15 IST
ಬೆಂಗಳೂರು: ಸರಕ ಸಾಗಣೆ ವಾಹನ ಡಿಕ್ಕಿ; ಯುವಕ ಸಾವು

ಬೊಮ್ಮನಹಳ್ಳಿ: ಫೆ.28ಕ್ಕೆ ಬ್ರಹ್ಮರಥೋತ್ಸವ

Hulimavu Temple Festival: ಹುಳಿಮಾವು ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ. 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ. ಫೆ.28ರಂದು ಬ್ರಹ್ಮರಥೋತ್ಸವ ಇದೆ.
Last Updated 22 ಫೆಬ್ರುವರಿ 2026, 14:13 IST
ಬೊಮ್ಮನಹಳ್ಳಿ: ಫೆ.28ಕ್ಕೆ ಬ್ರಹ್ಮರಥೋತ್ಸವ

ಇಂಡಿ ಲಿಂಬೆ ವಿದೇಶಕ್ಕೆ ರಫ್ತು: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ

Indi Lemon: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಜಿಐ ಟ್ಯಾಗ್ ಪಡೆದ ಇಂಡಿ ಕಾಗ್ಜಿ ಲಿಂಬೆ 25 ದೇಶಗಳಿಗೆ ರಫ್ತಾಗುತ್ತಿರುವುದನ್ನು ಶ್ಲಾಘಿಸಿ ರೈತರಿಗೆ ಉತ್ತೇಜನ ನೀಡಿದರು.
Last Updated 22 ಫೆಬ್ರುವರಿ 2026, 14:09 IST
ಇಂಡಿ ಲಿಂಬೆ ವಿದೇಶಕ್ಕೆ ರಫ್ತು: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ

ನಮ್ಮನ್ನು ಕತ್ತಲೆಯಲ್ಲಿ ಇಡಲಾಗಿದೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಬೇಸರ

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಬೇಸರ
Last Updated 22 ಫೆಬ್ರುವರಿ 2026, 14:07 IST
ನಮ್ಮನ್ನು ಕತ್ತಲೆಯಲ್ಲಿ ಇಡಲಾಗಿದೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಬೇಸರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭ

Bandipur Tiger Reserve: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭಗೊಂಡಿದೆ. ರೈತರ ವಿರೋಧದ ನಡುವೆ ಭದ್ರತಾ ವ್ಯವಸ್ಥೆಯೊಂದಿಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ.
Last Updated 22 ಫೆಬ್ರುವರಿ 2026, 12:38 IST
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭ

ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ರಫ್ತಿಗೆ ಉತ್ತೇಜನ: ಪ್ರಧಾನಿಯಿಂದ ಗುಣಗಾನ

Mysore Betel Leaf: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ನಂಜನಗೂಡು ರಸಬಾಳೆ ಮತ್ತು ಮೈಸೂರು ವೀಳ್ಯದೆಲೆ ಮಾಲ್ಡೀವ್ಸ್‌ಗೆ ರಫ್ತಾಗಿರುವುದನ್ನು ಶ್ಲಾಘಿಸಿ ರೈತರಿಗೆ ಉತ್ತೇಜನ ನೀಡಿದರು.
Last Updated 22 ಫೆಬ್ರುವರಿ 2026, 12:37 IST
ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ರಫ್ತಿಗೆ ಉತ್ತೇಜನ: ಪ್ರಧಾನಿಯಿಂದ ಗುಣಗಾನ
ADVERTISEMENT

ಉತ್ತರ ಕನ್ನಡ ಸೇರಿ ಎಲ್ಲ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿ.ಎಂ

Karnataka Healthcare: ಉತ್ತರ ಕನ್ನಡ ಸೇರಿ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.
Last Updated 22 ಫೆಬ್ರುವರಿ 2026, 12:34 IST
ಉತ್ತರ ಕನ್ನಡ ಸೇರಿ ಎಲ್ಲ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿ.ಎಂ

ಕೆಲವು ಕಾಂಗ್ರೆಸ್ ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು:ಡಿ.ಕೆ.ಶಿವಕುಮಾರ್

Karnataka Congress: ಕಾರವಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಇಕ್ಬಾಲ್ ಹುಸೇನ್ ಸೇರಿದಂತೆ ಕೆಲ ಕಾಂಗ್ರೆಸ್ ಶಾಸಕರು ಮೌನವಾಗಿದ್ದರೆ ಒಳ್ಳೆಯದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
Last Updated 22 ಫೆಬ್ರುವರಿ 2026, 10:55 IST
ಕೆಲವು ಕಾಂಗ್ರೆಸ್ ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು:ಡಿ.ಕೆ.ಶಿವಕುಮಾರ್

ನರೇಗಾವಲ್ಲ, ಮುಖ್ಯಮಂತ್ರಿ ಕುರ್ಚಿ ಬಚಾವೊ ಆಂದೋಲನ: ಡಾ.ಕೆ.ಸುಧಾಕರ್ ವಾಗ್ದಾಳಿ

Narega Protest: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವುದು ನರೇಗಾ ಬಚಾವೊ ಅಲ್ಲ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ಆಂದೋಲನ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದರು.
Last Updated 22 ಫೆಬ್ರುವರಿ 2026, 10:54 IST
ನರೇಗಾವಲ್ಲ, ಮುಖ್ಯಮಂತ್ರಿ ಕುರ್ಚಿ ಬಚಾವೊ ಆಂದೋಲನ: ಡಾ.ಕೆ.ಸುಧಾಕರ್ ವಾಗ್ದಾಳಿ
ADVERTISEMENT
ADVERTISEMENT
ADVERTISEMENT