ಮಂಗಳವಾರ, 17 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಮಹದೇವಪ್ಪ ನಮ್ಮ ಹೈಕಮಾಂಡ್‌ನ ಭಾಗ, ಸಮಯ ಬಂದಾಗ ಸಿಎಂನೇ ಎಲ್ಲಾ ಹೇಳ್ತಾರೆ: ಡಿಕೆಶಿ

Congress Leadership: ಸಚಿವ ಎಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
Last Updated 17 ಫೆಬ್ರುವರಿ 2026, 10:58 IST
ಮಹದೇವಪ್ಪ ನಮ್ಮ ಹೈಕಮಾಂಡ್‌ನ ಭಾಗ, ಸಮಯ ಬಂದಾಗ ಸಿಎಂನೇ ಎಲ್ಲಾ ಹೇಳ್ತಾರೆ: ಡಿಕೆಶಿ

ಪ್ರೇಮಿಗಳ ದಿನ: ಈ ಸಾರಿ ಬೆಂಗಳೂರಿಂದ ಅತಿ ಹೆಚ್ಚು ಗುಲಾಬಿ ರಪ್ತು ಯಾವ ದೇಶಕ್ಕೆ?

Bengaluru Rose Export: ಪ್ರೇಮಿಗಳ ದಿನದ ಸಂದರ್ಭದಲ್ಲಿ ವಿಶ್ವದಾದ್ಯಂತ ತಾಜಾ ಗುಲಾಬಿಗಳಿಗೆ ಉಂಟಾದ ಭಾರಿ ಬೇಡಿಕೆಯಿಂದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 26 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಮತ್ತು 47 ದೇಶೀಯ ನಿಲ್ದಾಣಗಳಿಗೆ ಸುಮಾರು 60 ದಶಲಕ್ಷ ಹೂವು ರವಾನೆಯಾಗಿದೆ.
Last Updated 17 ಫೆಬ್ರುವರಿ 2026, 9:48 IST
ಪ್ರೇಮಿಗಳ ದಿನ: ಈ ಸಾರಿ ಬೆಂಗಳೂರಿಂದ ಅತಿ ಹೆಚ್ಚು ಗುಲಾಬಿ ರಪ್ತು ಯಾವ ದೇಶಕ್ಕೆ?

ಕಲಬುರಗಿ| ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

Sedam Bus Bike Crash: ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೇಡಂ ತಾಲ್ಲೂಕಿನ ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
Last Updated 17 ಫೆಬ್ರುವರಿ 2026, 8:23 IST
ಕಲಬುರಗಿ| ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

ಬೈಲಹೊಂಗಲ | ರಾಜ್ಯ ಸರ್ಕಾರದಿಂದ ಉತ್ತಮ ವೈದ್ಯಕೀಯ ಸೇವೆ: ಸಚಿವ ದಿನೇಶ ಗುಂಡುರಾವ್‌

Bailhongal Hospital: ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಸಚಿವ ದಿನೇಶ ಗುಂಡುರಾವ್ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ₹300 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು.
Last Updated 17 ಫೆಬ್ರುವರಿ 2026, 7:06 IST
ಬೈಲಹೊಂಗಲ | ರಾಜ್ಯ ಸರ್ಕಾರದಿಂದ ಉತ್ತಮ ವೈದ್ಯಕೀಯ ಸೇವೆ: ಸಚಿವ ದಿನೇಶ ಗುಂಡುರಾವ್‌

ಖಾನಾಪುರ ಕ್ಷೇತ್ರಕ್ಕೆ 500 ಕೋಟಿ ಅನುದಾನ: ಡಾ.ಅಂಜಲಿ ನಿಂಬಾಳಕರ

Khanapur News: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಡಿ ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ ₹500 ಕೋಟಿ ಅನುದಾನ ಹರಿದು ಬಂದಿದೆ ಎಂದು ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳಕರ ತಿಳಿಸಿದ್ದಾರೆ.
Last Updated 17 ಫೆಬ್ರುವರಿ 2026, 7:05 IST
ಖಾನಾಪುರ ಕ್ಷೇತ್ರಕ್ಕೆ 500 ಕೋಟಿ ಅನುದಾನ: ಡಾ.ಅಂಜಲಿ ನಿಂಬಾಳಕರ

ಅಥಣಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿ ಮಾನವೀಯತೆ ಮೆರೆದ ಹಿರೇಮನಿ

Humanity in Athani: ಅಥಣಿಯಲ್ಲಿ ಅಲೆದಾಡುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಗೆ ನಿಜಪ್ಪ ಹಿರೇಮನಿ ದಂಪತಿ ತಮ್ಮ ವೃದ್ಧಾಶ್ರಮದಲ್ಲಿ ಆಶ್ರಯ ನೀಡಿ, ಆರೈಕೆ ಮಾಡಿ ಬಳಿಕ ಕುಟುಂಬದವರೊಂದಿಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
Last Updated 17 ಫೆಬ್ರುವರಿ 2026, 7:04 IST
ಅಥಣಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿ ಮಾನವೀಯತೆ ಮೆರೆದ ಹಿರೇಮನಿ

ಬೇಸಿಗೆಯಲ್ಲಿ ಸಮರ್ಥವಾಗಿ ನೀರು ಪೂರೈಸಿ: ಅಧಿಕಾರಿಗಳಿಗೆ ಪ್ರಕಾಶ ಹುಕ್ಕೇರಿ ಸೂಚನೆ

Chikkodi Water Supply: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಚಿಕ್ಕೋಡಿಯಲ್ಲಿ ಸೂಚಿಸಿದರು.
Last Updated 17 ಫೆಬ್ರುವರಿ 2026, 7:04 IST
ಬೇಸಿಗೆಯಲ್ಲಿ ಸಮರ್ಥವಾಗಿ ನೀರು ಪೂರೈಸಿ: ಅಧಿಕಾರಿಗಳಿಗೆ ಪ್ರಕಾಶ ಹುಕ್ಕೇರಿ ಸೂಚನೆ
ADVERTISEMENT

ಬೆಳಗಾವಿ | ಶ್ರಮ, ನಿಷ್ಠೆಗೆ ಮತ್ತೊಂದು ಹೆಸರೇ ಬಂಜಾರರು: ಲಕ್ಷ್ಮೀ ಹೆಬ್ಬಾಳಕರ್‌

Sevalal Jayanti Belagavi: ಬಂಜಾರ ಸಮುದಾಯದವರು ಸ್ವಾಭಿಮಾನಿಗಳು ಮತ್ತು ಪರಿಶ್ರಮಕ್ಕೆ ಹೆಸರಾದವರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದರು. ಬೆಳಗಾವಿಯ ಲಮಾಣಿ ತಾಂಡಾದಲ್ಲಿ ನಡೆದ ಸೇವಾಲಾಲ್ ಜಯಂತಿಯಲ್ಲಿ ಅವರು ಮಾತನಾಡಿದರು.
Last Updated 17 ಫೆಬ್ರುವರಿ 2026, 7:02 IST
ಬೆಳಗಾವಿ | ಶ್ರಮ, ನಿಷ್ಠೆಗೆ ಮತ್ತೊಂದು ಹೆಸರೇ ಬಂಜಾರರು: ಲಕ್ಷ್ಮೀ ಹೆಬ್ಬಾಳಕರ್‌

ಇ–ಆಸ್ತಿ ದಾಖಲೆ ನೀಡಲು ಬೆಳಗಾವಿ ಪಾಲಿಕೆ ಆವರಣದಲ್ಲಿ ಕೈಗಾರಿಕೋದ್ಯಮಿಗಳಿಂದ ಧರಣಿ

Belagavi Corporation: ಆಟೊ ನಗರದ ಕೈಗಾರಿಕೋದ್ಯಮಿಗಳು ಇ-ಆಸ್ತಿ (e-property) ದಾಖಲೆ ವಿಳಂಬ ಖಂಡಿಸಿ ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬ್ಯಾಂಕ್ ಸಾಲ ಪಡೆಯಲು ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
Last Updated 17 ಫೆಬ್ರುವರಿ 2026, 7:02 IST
ಇ–ಆಸ್ತಿ ದಾಖಲೆ ನೀಡಲು ಬೆಳಗಾವಿ ಪಾಲಿಕೆ ಆವರಣದಲ್ಲಿ ಕೈಗಾರಿಕೋದ್ಯಮಿಗಳಿಂದ ಧರಣಿ

ಹುಕ್ಕೇರಿ: ಸಾಮೂಹಿಕ ಶಿವಮಂತ್ರ ಜಪ

Hukkeri News: ಹುಕ್ಕೇರಿಯ ಹಳ್ಳದಕೇರಿಯ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮಹಾಶಿವರಾತ್ರಿ ಅಂಗವಾಗಿ ಸಾಮೂಹಿಕ 'ಓಂ ನಮಃ ಶಿವಾಯ' ಮಂತ್ರ ಜಪ ಮತ್ತು ಭಜನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು.
Last Updated 17 ಫೆಬ್ರುವರಿ 2026, 7:01 IST
ಹುಕ್ಕೇರಿ: ಸಾಮೂಹಿಕ ಶಿವಮಂತ್ರ ಜಪ
ADVERTISEMENT
ADVERTISEMENT
ADVERTISEMENT