ಶುಕ್ರವಾರ, 26 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

honor killing case ;ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ.
Last Updated 26 ಡಿಸೆಂಬರ್ 2025, 16:32 IST
ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

ಬೆಂಗಳೂರು: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬುಲೆಟ್‌ ಬೈಕ್ ಎಳೆದೊಯ್ದ ಕಾರು

Drunk Driving: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಎಸ್‌ಯುವಿ ಕಾರಿನ ಚಾಲಕ ಅಡ್ಡಾದಿಡ್ಡಿ ಚಾಲನೆ ಮಾಡಿದ್ದರಿಂದ ಬುಲೆಟ್ ಬೈಕ್ ಸಿಲುಕಿಕೊಂಡಿತ್ತು. ರಸ್ತೆ ಉದ್ದಕ್ಕೂ ಬೈಕ್ ಎಳೆದುಕೊಂಡು ಹೋಗಿದ್ದು ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Last Updated 26 ಡಿಸೆಂಬರ್ 2025, 16:14 IST

ಬೆಂಗಳೂರು: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಬುಲೆಟ್‌ ಬೈಕ್ ಎಳೆದೊಯ್ದ ಕಾರು

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಬಾರ್, ಪಬ್‌​ಗಳಿಗೆ ರಾತ್ರಿ 1ರವರೆಗೆ ಅವಕಾಶ

ಮಾರ್ಗಸೂಚಿ ಪಾಲಿಸಲು ಮಾಲೀಕರಿಗೆ ಸೂಚನೆ
Last Updated 26 ಡಿಸೆಂಬರ್ 2025, 16:10 IST
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಬಾರ್, ಪಬ್‌​ಗಳಿಗೆ ರಾತ್ರಿ 1ರವರೆಗೆ ಅವಕಾಶ

ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

Helium Gas Cylinder Blast: ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ
Last Updated 26 ಡಿಸೆಂಬರ್ 2025, 16:07 IST
ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಅವರೆಬೇಳೆ ಮೇಳ ನಾಳೆಯಿಂದ

Bengaluru Food Fest: ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಡಿ.27ರಿಂದ ಜ.4ವರೆಗೆ ಅವರೆಬೇಳೆ ಮೇಳವನ್ನು ಆಯೋಜಿಸಲಾಗಿದೆ. ವಾಸವಿ ಕಾಂಡಿಮೆಂಟ್ಸ್‌ ತಂಡವು ಮಾಗಡಿ ಹಾಗೂ ಸುತ್ತಮುತ್ತಲಿನ ರೈತರಿಂದ 60 ಟನ್‌ಗೂ ಅಧಿಕ ಅವರೆ ಕಾಯಿಯನ್ನು ಖರೀದಿಸಿದೆ.
Last Updated 26 ಡಿಸೆಂಬರ್ 2025, 16:05 IST
ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಅವರೆಬೇಳೆ ಮೇಳ ನಾಳೆಯಿಂದ

ರೈತರು ಆಧುನಿಕತೆಗೆ ತೆರೆದುಕೊಳ್ಳಬೇಕು: ಕೃಷಿ ಸಚಿವ ಚಲುವರಾಯಸ್ವಾಮಿ

ಎ.ಬಿ.ಪಾಟೀಲರ ಅಭಿನಂದನಾ ಸಮಾರಂಭದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಕಿವಿಮಾತು
Last Updated 26 ಡಿಸೆಂಬರ್ 2025, 16:00 IST
ರೈತರು ಆಧುನಿಕತೆಗೆ ತೆರೆದುಕೊಳ್ಳಬೇಕು: ಕೃಷಿ ಸಚಿವ ಚಲುವರಾಯಸ್ವಾಮಿ

ಉನ್ನಾವೊ ಪ್ರಕರಣ: ಎಐಎಂಎಸ್‌ಎಸ್‌, ಎಐಡಿಎಸ್ಒ ಖಂಡನೆ

Kuldip Sengar Bail: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿರುವುದನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌) ಮತ್ತು ಅಖಿಲ ಭಾರತ ಡೆಮಾಕ್ರೆಟಿಕ್‌ ವಿದ್ಯಾರ್ಥಿ ಸಂಘಟನೆಗಳು ಖಂಡಿಸಿವೆ.
Last Updated 26 ಡಿಸೆಂಬರ್ 2025, 15:54 IST
ಉನ್ನಾವೊ ಪ್ರಕರಣ: ಎಐಎಂಎಸ್‌ಎಸ್‌, ಎಐಡಿಎಸ್ಒ ಖಂಡನೆ
ADVERTISEMENT

ಜ.9ರಿಂದ ಧಾತು ಅಂತರರಾಷ್ಟ್ರೀಯ ಬೊಂಬೆಯಾಟ

Dhaatu Puppet Festival: ಕನಕಪುರ ರಸ್ತೆಯ ಸಿಲ್ಕ್‌ ಇನ್‌ಸ್ಟಿಟ್ಯೂಟ್ ಮೆಟ್ರೊ ನಿಲ್ದಾಣ ಸಮೀಪದಲ್ಲಿರುವ ಮಂಡಲ ಸಾಂಸ್ಕೃತಿಕ ಕೇಂದ್ರದಲ್ಲಿ ಧಾತು ಬೊಂಬೆಗಳ ಥಿಯೇಟರ್‌ ಜನವರಿ 9ರಿಂದ ಮೂರು ದಿನ ಧಾತು ಅಂತರರಾಷ್ಟ್ರೀಯ ಬೊಂಬೆಯಾಟ ಉತ್ಸವ ಹಮ್ಮಿಕೊಂಡಿದೆ.
Last Updated 26 ಡಿಸೆಂಬರ್ 2025, 15:50 IST
ಜ.9ರಿಂದ ಧಾತು ಅಂತರರಾಷ್ಟ್ರೀಯ ಬೊಂಬೆಯಾಟ

ಹೊಸ ವರ್ಷ: ಮೈಸೂರಿನ ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಉಚಿತ ಲಡ್ಡು ವಿತರಣೆ

ಮೈಸೂರು ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಅಂಗವಾಗಿ 2 ಲಕ್ಷ ಲಡ್ಡುಗಳನ್ನು ವಿತರಿಸಲಾಗುವುದು. ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗುತ್ತಿದೆ’ ಎಂದು ಸಂಸ್ಥಾಪಕ ಭಾಷ್ಯಂ ಸ್ವಾಮೀಜಿ ತಿಳಿಸಿದರು.
Last Updated 26 ಡಿಸೆಂಬರ್ 2025, 15:47 IST
ಹೊಸ ವರ್ಷ: ಮೈಸೂರಿನ ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಉಚಿತ ಲಡ್ಡು ವಿತರಣೆ

ಬೆಂಗಳೂರು: ಕತ್ತು ಕೊಯ್ದು ಮಹಿಳೆ ಕೊಲೆ, ಸಹೋದ್ಯೋಗಿ ಸೆರೆ

Kumaraswamy Layout Murder: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿದ್ದ ಸಹೋದ್ಯೋಗಿಯನ್ನು ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮಮತಾ (39) ಕೊಲೆಯಾದವರು.
Last Updated 26 ಡಿಸೆಂಬರ್ 2025, 15:45 IST
ಬೆಂಗಳೂರು: ಕತ್ತು ಕೊಯ್ದು ಮಹಿಳೆ ಕೊಲೆ, ಸಹೋದ್ಯೋಗಿ ಸೆರೆ
ADVERTISEMENT
ADVERTISEMENT
ADVERTISEMENT