ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಅರ್ಬನ್ ವಿಂಗ್ಸ್ ಫೌಂಡೇಶನ್‌ನಿಂದ ಕೆಂಬತ್ತಹಳ್ಳಿ ಕೆರೆ ಸ್ಚಚ್ಛತಾ ಅಭಿಯಾನ

Urban Wings Foundation: ಬೆಂಗಳೂರು: ಅರ್ಬನ್ ವಿಂಗ್ಸ್ ಫೌಂಡೇಶನ್‌ನಿಂದ ಅಂಜನಾಪುರ ವಾರ್ಡ್‌ ನಲ್ಲಿನ ಕೆಂಬತ್ತಹಳ್ಳಿ ಕೆರೆ ಸ್ಚಚ್ಛತಾ ಅಭಿಯಾನ ನಡೆಯಲಿದೆ. ಪ್ಲಾಸ್ಟಿಕ್ ಮುಕ್ತ ಕೆರೆ, ಪಕ್ಷಿಗಳಿಗೆ ಮತ್ತು ಜಲಚರಗಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಈ ಉದ್ದೇಶ.
Last Updated 27 ಫೆಬ್ರುವರಿ 2026, 11:19 IST
ಅರ್ಬನ್ ವಿಂಗ್ಸ್ ಫೌಂಡೇಶನ್‌ನಿಂದ ಕೆಂಬತ್ತಹಳ್ಳಿ ಕೆರೆ  ಸ್ಚಚ್ಛತಾ ಅಭಿಯಾನ

ನಾವು ಹೋರಾಟ ಮಾಡಿದ್ದರಿಂದ ಯುವಜನರಿಗೆ ಉದ್ಯೋಗ ಸಿಗುತ್ತಿದೆ: ಆರ್. ಅಶೋಕ

R Ashoka Statement: ಮೈಸೂರು: ‘ನಮ್ಮ ಹೋರಾಟದ ಕಾರಣದಿಂದಾಗಿಯೇ ಯುವಜನರಿಗೆ ಉದ್ಯೋಗ ಸಿಗುವಂತಾಗಿದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದರು. ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ ಹಾಗೂ ನಮ್ಮ ಬೆಂಬಲದಿಂದಾಗಿ ಸರ್ಕಾರ ಕ್ರಮ ಕೈಗೊಂಡಿದೆ.
Last Updated 27 ಫೆಬ್ರುವರಿ 2026, 11:10 IST
ನಾವು ಹೋರಾಟ ಮಾಡಿದ್ದರಿಂದ ಯುವಜನರಿಗೆ ಉದ್ಯೋಗ ಸಿಗುತ್ತಿದೆ: ಆರ್. ಅಶೋಕ

ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ

R Ashoka Statement: ಮೈಸೂರು: ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಮ್ಮಲ್ಲಿ ಯಾವ ತೀರ್ಮಾನವೂ ಆಗಿಲ್ಲ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವುದು ಸರಿಯಲ್ಲ. ಮೊದಲು ಒಟ್ಟಾಗಿ ಸೇರಿ ಚುನಾವಣೆ ಗೆಲ್ಲಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
Last Updated 27 ಫೆಬ್ರುವರಿ 2026, 11:08 IST
ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ

ದೇಶದ ಸಾರ್ವಜನಿಕ ಜೀವನ ರೂಪಿಸುವಲ್ಲಿ ಅಂಬೇಡ್ಕರ್ ತತ್ವಗಳ ಪಾತ್ರ ಅಗಾಧ‌: ರಾಜೀವ್

Dr. B.R. Ambedkar: ಬೆಳಗಾವಿ: ‘ಬಿ.ಆರ್.ಅಂಬೇಡ್ಕರ್ ಅವರ ಒಳನೋಟಗಳು, ನೈತಿಕ ತತ್ವಗಳು ಮತ್ತು ದೃಷ್ಟಿಕೋನ ದೇಶದ ಸಾರ್ವಜನಿಕ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದವು. ಸ್ಪಷ್ಟ ಚಿಂತನೆ ಮೂಲಕ ಅವರು ಶಿಕ್ಷಣ ಮುನ್ನೆಲೆಗೆ ತಂದು, ಸಾಮಾಜಿಕ ಪಿಡುಗಾದ ಜಾತಿ ತಾರತಮ್ಯ ಹೋಗಲಾಡಿಸಲು ಶ್ರಮಿಸಿದರು’
Last Updated 27 ಫೆಬ್ರುವರಿ 2026, 11:07 IST
ದೇಶದ ಸಾರ್ವಜನಿಕ ಜೀವನ ರೂಪಿಸುವಲ್ಲಿ ಅಂಬೇಡ್ಕರ್ ತತ್ವಗಳ ಪಾತ್ರ ಅಗಾಧ‌: ರಾಜೀವ್

ಕರ್ನಾಟಕ ಪಶು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕ ಗಳಿಸಿದವರ ಮಾತುಗಳು

Academic Achievement: ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ ಖುಷಿ 16 ಚಿನ್ನದ ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಭೂಮಿಕಾ 6 ಹಾಗೂ ವಿಜಯಕುಮಾರ್ 6 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಪೋಷಕರು ಮತ್ತು ಶಿಕ್ಷಕರ ಬೆಂಬಲವೇ ಈ ಸಾಧನೆಗೆ ಕಾರಣ.
Last Updated 27 ಫೆಬ್ರುವರಿ 2026, 10:31 IST
ಕರ್ನಾಟಕ ಪಶು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕ ಗಳಿಸಿದವರ ಮಾತುಗಳು

JSS ಮಹಾವಿದ್ಯಾಪೀಠ: ಶಿವಪುತ್ರಪ್ಪ, ಸೋಮಶೆಟ್ಟಿಗೆ ವೀರ‍ಪ್ಪ ದತ್ತಿ ಪ್ರಶಸ್ತಿ

JSS Mahavidyapeetha: ಮೈಸೂರು: ಇಲ್ಲಿನ ಜೆಎಸ್‌ಎಸ್‌ ಮಹಾವಿದ್ಯಾಪೀಠದಿಂದ ನೀಡಲಾಗುವ ‘ವಚನ ಚಿತ್ರರಚನಾ ಪಿತಾಮಹ ಎಂ.ವೀರಪ್ಪ ದತ್ತಿ ಪ್ರಶಸ್ತಿ’ಗೆ 2024ನೇ ಸಾಲಿನಲ್ಲಿ ಶಿವಪುತ್ರಪ್ಪ ಮ. ಬಡಿಗೇರ ಮತ್ತು 2025ನೇ ಸಾಲಿಗೆ ಚ.ಭೀ. ಸೋಮಶೆಟ್ಟಿ ಆಯ್ಕೆ
Last Updated 27 ಫೆಬ್ರುವರಿ 2026, 10:13 IST
JSS ಮಹಾವಿದ್ಯಾಪೀಠ: ಶಿವಪುತ್ರಪ್ಪ, ಸೋಮಶೆಟ್ಟಿಗೆ ವೀರ‍ಪ್ಪ ದತ್ತಿ ಪ್ರಶಸ್ತಿ

ಕರ್ನಾಟಕ ಪಶು ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ: 86 ಚಿನ್ನದ ಪದಕಗಳ ಪ್ರದಾನ

Gold Medal Weight: ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವವು ಶುಕ್ರವಾರ ಸಂಭ್ರಮ ಹಾಗೂ ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.
Last Updated 27 ಫೆಬ್ರುವರಿ 2026, 10:12 IST
ಕರ್ನಾಟಕ ಪಶು ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ: 86 ಚಿನ್ನದ ಪದಕಗಳ ಪ್ರದಾನ
ADVERTISEMENT

ಹೋಳಿ ಹಬ್ಬ; ಅದ್ಧೂರಿ ಆಚರಣೆ

Holi Celebration: ಹೋಳಿ ಹಬ್ಬದ ನಿಮಿತ್ತ ಹಾವೇರಿ ನಗರದಲ್ಲಿ ಫೆ. 27ರಿಂದ ಮಾರ್ಚ್ 4ರವರೆಗೆ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೋಳಿ ಆಚರಣಾ ಸಮಿತಿ ಅಧ್ಯಕ್ಷ ವೀರಪ್ಪ ಹೇರೂರ ತಿಳಿಸಿದರು.
Last Updated 27 ಫೆಬ್ರುವರಿ 2026, 10:10 IST
ಹೋಳಿ ಹಬ್ಬ; ಅದ್ಧೂರಿ ಆಚರಣೆ

21 ಶಾಲೆಗಳಿಗೆ ‘ಉತ್ತಮ ಎಸ್‌ಡಿಎಂಸಿ’ ಪಟ್ಟ

ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಮೂರು ಶಾಲೆ ಆಯ್ಕೆ | ವಿದ್ಯಾವಾಹಿನಿ ಪೋರ್ಟಲ್ ಮೂಲಕ ಅಂಕ
Last Updated 27 ಫೆಬ್ರುವರಿ 2026, 10:08 IST
21 ಶಾಲೆಗಳಿಗೆ ‘ಉತ್ತಮ ಎಸ್‌ಡಿಎಂಸಿ’ ಪಟ್ಟ

ಬ್ಯಾಡಗಿ ಮೆಣಸಿನಕಾಯಿ ಬೆಲೆ ಸ್ಥಿರ

APMC Market Update: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಫೆ.26ರಂದು 1.29 ಲಕ್ಷಕ್ಕೂ ಹೆಚ್ಚು ಚೀಲ ಮೆಣಸಿನಕಾಯಿ ಮಾರಾಟವಾಗಿದ್ದು, ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ಗರಿಷ್ಠ 67,109 ರೂ. ಗೆ ಮಾರಾಟವಾಗಿದೆ.
Last Updated 27 ಫೆಬ್ರುವರಿ 2026, 10:04 IST
ಬ್ಯಾಡಗಿ ಮೆಣಸಿನಕಾಯಿ ಬೆಲೆ ಸ್ಥಿರ
ADVERTISEMENT
ADVERTISEMENT
ADVERTISEMENT