ಸೋಮವಾರ, 26 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಬಜೆಟ್ ಅನುದಾನ; ಕೇಂದ್ರದಿಂದ ಮಲತಾಯಿ ಧೋರಣೆ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌

Central Government Bias: ಬಿಹಾರಕ್ಕೆ ಹೆಚ್ಚಿನ ಅನುದಾನ ನೀಡಿರುವ ಕೇಂದ್ರವು ಚುನಾವಣೆಗೆ ಅಣಿಯಾಗಿರುವ ರಾಜ್ಯಗಳಿಗೆ ಬಜೆಟ್ ಆದ್ಯತೆ ನೀಡಲಿದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದರು.
Last Updated 26 ಜನವರಿ 2026, 15:56 IST
ಬಜೆಟ್ ಅನುದಾನ; ಕೇಂದ್ರದಿಂದ ಮಲತಾಯಿ ಧೋರಣೆ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌

ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

Hate Speech Bill: ಬೆಂಗಳೂರು: ದ್ವೇಷ ಭಾಷಣ ನಿಷೇಧ ಮಸೂದೆಗೆ ಒಪ್ಪಿಗೆ ಸೂಚಿಸದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
Last Updated 26 ಜನವರಿ 2026, 15:56 IST
ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

‌ಬೆಂಗಳೂರು | 77ನೇ ಗಣರಾಜ್ಯೋತ್ಸವ: ಆಕರ್ಷಕ ಪಥಸಂಚಲನ, ಮಕ್ಕಳ ಸಾಂಸ್ಕೃತಿಕ ಕಲರವ

77th Republic Day: ನಗರದ ಮಾಣೆಕ್‌ ಷಾ ಮೈದಾನದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದ ಪಥ ಸಂಚಲನ, ಸಾಂಸ್ಕೃತಿಕ ಚಟುವಟಿಕೆಗಳು ಗಮನ ಸೆಳೆದವು. ದೇಶಪ್ರೇಮದ ಗೌರವ ಜತೆಗೆ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯೂ ಆಯಿತು.
Last Updated 26 ಜನವರಿ 2026, 15:53 IST
‌ಬೆಂಗಳೂರು | 77ನೇ ಗಣರಾಜ್ಯೋತ್ಸವ: ಆಕರ್ಷಕ ಪಥಸಂಚಲನ, ಮಕ್ಕಳ ಸಾಂಸ್ಕೃತಿಕ ಕಲರವ

ಬೆಂಗಳೂರು | ಮರಕ್ಕೆ ಕಾರು ಡಿಕ್ಕಿ ಹೊಡೆಸಿ ಸ್ನೇಹಿತನ ಕೊಲೆ: ಟೆಕಿಯ ಬಂಧನ

Car Accident Murder: ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಮ್ಮಸಂದ್ರದ ಆಟದ ಮೈದಾನದ ಬಳಿ, ಕಾರನ್ನು ಮರಕ್ಕೆ ಡಿಕ್ಕಿ ಹೊಡೆಸಿ ಸ್ನೇಹಿತನನ್ನು ಕೊಲೆ ಮಾಡಲಾಗಿದೆ.
Last Updated 26 ಜನವರಿ 2026, 15:51 IST
ಬೆಂಗಳೂರು | ಮರಕ್ಕೆ ಕಾರು ಡಿಕ್ಕಿ ಹೊಡೆಸಿ ಸ್ನೇಹಿತನ ಕೊಲೆ: ಟೆಕಿಯ ಬಂಧನ

VIDEO: ಬೆಂಗಳೂರಿನಲ್ಲಿ ವಿಂಟೇಜ್‌ ಕಾರುಗಳ ವೈಭೋಗ

VIDEO: ಬೆಂಗಳೂರಿನಲ್ಲಿ ವಿಂಟೇಜ್‌ ಕಾರುಗಳ ವೈಭೋಗ
Last Updated 26 ಜನವರಿ 2026, 15:51 IST
VIDEO: ಬೆಂಗಳೂರಿನಲ್ಲಿ ವಿಂಟೇಜ್‌ ಕಾರುಗಳ ವೈಭೋಗ

ಪ್ರತಿಭಟನೆ: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ಮಾರ್ಪಾಡು

Freedom Park Protest: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿರಸ್ತೆಯ ಸ್ವಾತಂತ್ರ್ಯ ಉದ್ಯಾನದಲ್ಲಿ ಜ.27ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಪ್ರತಿಭಟನೆ ಇರುವುದರಿಂದ ಉದ್ಯಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.
Last Updated 26 ಜನವರಿ 2026, 15:49 IST
ಪ್ರತಿಭಟನೆ: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ಮಾರ್ಪಾಡು

ನೆಲಮಂಗಲ | ರೌಡಿ ‘ಆಟೊ’ ನಾಗನ ಕೊಲೆ: ಹಣಕಾಸು ವಿಚಾರಕ್ಕೆ ಕೃತ್ಯ

Auto Naga Murder: ನೆಲಮಂಗಲ ಬಳಿಯ ನಗರೂರಿನ ಬಾಲಾಜಿ ಫಾರ್ಮ್ ಹೌಸ್‌ನಲ್ಲಿ ರೌಡಿಶೀಟರ್ ನಾಗರಾಜ್ ಅಲಿಯಾಸ್ ಆಟೋ ನಾಗನನ್ನು ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹಣದ ವಿಚಾರವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
Last Updated 26 ಜನವರಿ 2026, 15:44 IST
ನೆಲಮಂಗಲ | ರೌಡಿ ‘ಆಟೊ’ ನಾಗನ ಕೊಲೆ: ಹಣಕಾಸು ವಿಚಾರಕ್ಕೆ ಕೃತ್ಯ
ADVERTISEMENT

ವರದಕ್ಷಿಣೆ ಕಿರುಕುಳ | ಪತ್ನಿ ಆತ್ಮಹತ್ಯೆ: ‌ಪತಿ, ಕುಟುಂಬಸ್ಥರ ವಿರುದ್ಧ ಎಫ್‌ಐಆರ್

Banashankari Police Station: ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದ ಕೀರ್ತಿ (24) ಎಂಬುವವರು ಯಡಿಯೂರಿನ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಗುರುಪ್ರಸಾದ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ
Last Updated 26 ಜನವರಿ 2026, 15:41 IST
ವರದಕ್ಷಿಣೆ ಕಿರುಕುಳ | ಪತ್ನಿ ಆತ್ಮಹತ್ಯೆ: ‌ಪತಿ, ಕುಟುಂಬಸ್ಥರ ವಿರುದ್ಧ ಎಫ್‌ಐಆರ್

ದಲಿತರೊಬ್ಬರು ಮುಖ್ಯಮಂತ್ರಿ ಆಗಲಿ:ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಸಿ.ಎಂ.ಇಬ್ರಾಹಿಂ

CM Ibrahim Statement: ಬೆಂಗಳೂರು: ‘ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕು. ಆಗ ಮಾತ್ರ ಕರ್ನಾಟಕಕ್ಕೆ ವಿಮೋಚನೆ ಸಿಗಲಿದೆ’ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು. ಈ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.
Last Updated 26 ಜನವರಿ 2026, 15:36 IST
ದಲಿತರೊಬ್ಬರು ಮುಖ್ಯಮಂತ್ರಿ ಆಗಲಿ:ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಸಿ.ಎಂ.ಇಬ್ರಾಹಿಂ

ಕ್ಷೌರಿಕರ ನಿಂದನೆ ತಡೆಯಲು ವಿಶೇಷ ಕಾನೂನು: ಸಚಿವ ಶಿವರಾಜ ತಂಗಡಗಿ

Casteist Abuse Law: ಬೆಂಗಳೂರು: ಸವಿತಾ ಸಮಾಜದವರನ್ನು ನಿಂದಿಸುವ ಪದ ಬಳಕೆಗೆ ಕಡಿವಾಣ ಹಾಕಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದರು. ಈ ಕ್ರಮವು ಸಮಾಜದ
Last Updated 26 ಜನವರಿ 2026, 15:31 IST
ಕ್ಷೌರಿಕರ ನಿಂದನೆ ತಡೆಯಲು ವಿಶೇಷ ಕಾನೂನು: ಸಚಿವ ಶಿವರಾಜ ತಂಗಡಗಿ
ADVERTISEMENT
ADVERTISEMENT
ADVERTISEMENT