ಮೊಳಕಾಲ್ಮುರು | ಸಾರ್ವಜನಿಕರ ಸಲಹೆಗೆ ಪೊಲೀಸ್ ಇಲಾಖೆ ಸಿದ್ಧ–ನಾಗರಾಜ್
ಪ್ರಜಾವಾಣಿ ವಾರ್ತೆ
ಮೊಳಕಾಲ್ಮುರು:
ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರು ನೀಡುವ ಎಲ್ಲಾ ಸಲಹೆಗಳನ್ನು ಪಾಲಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ವೃತ್ತ ನಿರೀಕ್ಷಕ ಆರ್. ನಾಗರಾಜ್ ಹೇಳಿದರು.
Last Updated 9 ಫೆಬ್ರುವರಿ 2026, 8:11 IST