ಗುರುವಾರ, 29 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ತುಂಗಭದ್ರಾ: ಅಂತಿಮ ಹಂತಕ್ಕೆ 7 ಗೇಟ್‌ಗಳು

Tungabhadra Dam: ತುಂಗಭದ್ರಾ ಅಣೆಕಟ್ಟೆಯಲ್ಲಿ ಏಳು ಗೇಟ್‌ಗಳನ್ನು ಒಟ್ಟಿಗೆ ಅಳವಡಿಸುವ ಮೂಲಕ, 20 ದಿನಗಳಲ್ಲಿ ಕ್ರೆಸ್ಟ್‌ಗೇಟ್‌ ಅಳವಡಿಕೆ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ಜನವರಿ 2026, 23:40 IST
ತುಂಗಭದ್ರಾ: ಅಂತಿಮ ಹಂತಕ್ಕೆ 7 ಗೇಟ್‌ಗಳು

ದೇವನಹಳ್ಳಿ ವಿಮಾನ ನಿಲ್ದಾಣ: ಖಾಸಗಿ ಟ್ಯಾಕ್ಸಿ ಚಾಲಕರಿಗೆ ಪ್ರತ್ಯೇಕ ಮೊಬೈಲ್ ಆ್ಯಪ್

Bangalore Airport: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೊಂಡ ಹೊಸ ಪಾರ್ಕಿಂಗ್ ನಿಯಮಗಳಿಂದ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಆಗುತ್ತಿರುವ ತೊಂದರೆ ಕುರಿತು, ಟ್ಯಾಕ್ಸಿ ಚಾಲಕರ ಒಕ್ಕೂಟದ ಪದಾಧಿಕಾರಿಗಳು ಸಂಸದ ಡಾ. ಕೆ. ಸುಧಾಕರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
Last Updated 29 ಜನವರಿ 2026, 23:36 IST
ದೇವನಹಳ್ಳಿ ವಿಮಾನ ನಿಲ್ದಾಣ: ಖಾಸಗಿ ಟ್ಯಾಕ್ಸಿ ಚಾಲಕರಿಗೆ ಪ್ರತ್ಯೇಕ ಮೊಬೈಲ್ ಆ್ಯಪ್

ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಸೈಕಲ್‌ಗಳಿಗೆ ಉಚಿತ ಪಾರ್ಕಿಂಗ್‌

Bangalore Metro: ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಸೈಕಲ್‌ ಪಾರ್ಕಿಂಗ್‌ ಮಾಡಲು ವಿಧಿಸುತ್ತಿದ್ದ ಗಂಟೆಗೆ ₹ 1 ಹಾಗೂ ದಿನಕ್ಕೆ ₹ 10 ಶುಲ್ಕವನ್ನು ಬಿಎಂಆರ್‌ಸಿಎಲ್‌ ತೆಗೆದು ಹಾಕಿದೆ.
Last Updated 29 ಜನವರಿ 2026, 23:30 IST
ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಸೈಕಲ್‌ಗಳಿಗೆ ಉಚಿತ ಪಾರ್ಕಿಂಗ್‌

₹4 ಲಕ್ಷ ಲಂಚ: ಪೊಲೀಸ್ ಇನ್‌ಸ್ಪೆಕ್ಟರ್ ಗೋವಿಂದರಾಜು ಬಂಧನ

Bribery Investigation: ಬಡ್ಡಿ ವ್ಯವಹಾರ, ಚೆಕ್‌ಬೌನ್ಸ್‌, ಮತ್ತು ಹಣ ವಂಚನೆ ಪ್ರಕರಣಗಳ ಸಂಬಂಧ ಪತ್ರಿಕೆಗೆ ₹4 ಲಕ್ಷ ಲಂಚ ಪಡೆಯುತ್ತಿದ್ದ ಕೆ.ಪಿ.ಅಗ್ರಹಾರ ಪೊಲೀಸ್ ಇನ್‌ಸ್ಪೆಕ್ಟರ್ ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
Last Updated 29 ಜನವರಿ 2026, 22:50 IST
₹4 ಲಕ್ಷ ಲಂಚ: ಪೊಲೀಸ್ ಇನ್‌ಸ್ಪೆಕ್ಟರ್ ಗೋವಿಂದರಾಜು ಬಂಧನ

ಲಕ್ಕುಂಡಿ: ಮೂರು ಹೆಡೆಯ ನಾಗ ಶಿಲ್ಪ ಪತ್ತೆ

Lakkundi Excavation: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಉತ್ಖನನದಲ್ಲಿ ಮೂರು ಹೆಡೆಯ ನಾಗಶಿಲ್ಪ ಮತ್ತು ಮೂಳೆ ತುಂಡುಗಳು ಪತ್ತೆಯಾದವು.
Last Updated 29 ಜನವರಿ 2026, 22:33 IST
ಲಕ್ಕುಂಡಿ: ಮೂರು ಹೆಡೆಯ ನಾಗ ಶಿಲ್ಪ ಪತ್ತೆ

ನಗರಸಭೆ ಆಯುಕ್ತೆಗೆ ಬೆದರಿಕೆ ಪ್ರಕರಣ: ಮಂಗಳೂರಿನಲ್ಲಿ ಸ್ಥಳ ಮಹಜರು

Rajeev Gowda Case Update: ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಬಂಧಿತವಾದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಮಂಗಳೂರಿಗೆ ಕರೆತಂದ ಪೊಲೀಸರು, ಸ್ಥಳ ಮಹಜರು ನಡೆಸಿದರು.
Last Updated 29 ಜನವರಿ 2026, 20:51 IST
ನಗರಸಭೆ ಆಯುಕ್ತೆಗೆ ಬೆದರಿಕೆ ಪ್ರಕರಣ: ಮಂಗಳೂರಿನಲ್ಲಿ ಸ್ಥಳ ಮಹಜರು

ಎಸ್.ವಿ.ಪಿ. ಪ್ರಶಸ್ತಿಗೆ ಸುಬ್ರಾಯ ಚೊಕ್ಕಾಡಿ ಆಯ್ಕೆ

ಕವಿ ಮತ್ತು ವಿಮರ್ಶಕ ಸುಬ್ರಾಯ ಚೊಕ್ಕಾಡಿ ಅವರು ಪ್ರತಿಷ್ಠಿತ ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Last Updated 29 ಜನವರಿ 2026, 20:48 IST
ಎಸ್.ವಿ.ಪಿ. ಪ್ರಶಸ್ತಿಗೆ ಸುಬ್ರಾಯ ಚೊಕ್ಕಾಡಿ ಆಯ್ಕೆ
ADVERTISEMENT

ಚಿಕ್ಕಮಗಳೂರು | ಮಂಗನ ಕಾಯಿಲೆ: ತಿಂಗಳಲ್ಲಿ 9 ಪ್ರಕರಣ

KFD: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿ ತಿಂಗಳಲ್ಲಿ 9 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
Last Updated 29 ಜನವರಿ 2026, 20:44 IST
ಚಿಕ್ಕಮಗಳೂರು | ಮಂಗನ ಕಾಯಿಲೆ: ತಿಂಗಳಲ್ಲಿ 9 ಪ್ರಕರಣ

ಜಯನಗರ ವಿಧಾನಸಭೆ ಚುನಾವಣೆ: ಮರು ಮತ ಎಣಿಕೆ ವಿಶ್ವಾಸ–ಸೌಮ್ಯರೆಡ್ಡಿ

Jayanagar Election: ಜಯನಗರ ವಿಧಾನಸಭೆ ಚುನಾವಣೆಯಲ್ಲಿನ ಷಡ್ಯಂತ್ರದ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲಾಗಿತ್ತು.
Last Updated 29 ಜನವರಿ 2026, 20:40 IST
ಜಯನಗರ ವಿಧಾನಸಭೆ ಚುನಾವಣೆ: ಮರು ಮತ ಎಣಿಕೆ ವಿಶ್ವಾಸ–ಸೌಮ್ಯರೆಡ್ಡಿ

ಥಾಮಸ್‌ ಕುಕ್‌ನಿಂದ ‘ಟ್ರಾವೆಲ್ ಮೇಳ’

ಥಾಮಸ್ ಕುಕ್ ಇಂಡಿಯಾ ಲಿಮಿಟೆಡ್‌ ಆಯೋಜಿಸುವ ‘ಟ್ರಾವೆಲ್ ಮೇಳ’ವು ನಗರದಲ್ಲಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ನಡೆಯಲಿದೆ.
Last Updated 29 ಜನವರಿ 2026, 20:35 IST
ಥಾಮಸ್‌ ಕುಕ್‌ನಿಂದ ‘ಟ್ರಾವೆಲ್ ಮೇಳ’
ADVERTISEMENT
ADVERTISEMENT
ADVERTISEMENT