ಸೋಮವಾರ, 22 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಮಗುವಿನ ಸ್ವಾಸ್ಥ್ಯಕ್ಕಾಗಿ ಪೋಲಿಯೊ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಲತಾಕುಮಾರಿ

Child Health Awareness: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಪಾಲ್ಗೊಂಡು, 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಉಜ್ವಲ ಭವಿಷ್ಯ ನಿರ್ಮಿಸಬೇಕು ಎಂದು ಮನವಿ ಮಾಡಿದರು.
Last Updated 22 ಡಿಸೆಂಬರ್ 2025, 2:05 IST
ಮಗುವಿನ ಸ್ವಾಸ್ಥ್ಯಕ್ಕಾಗಿ ಪೋಲಿಯೊ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಲತಾಕುಮಾರಿ

ಹಿರೀಸಾವೆ: ಸಂತೆಯಲ್ಲಿ ಪೋಷಕರ ಬೆಳೆ, ಮಕ್ಕಳ ಬೆಲೆ; ವ್ಯಾಪಾರ ಜೋರು

School Santhe Event: ಹಿರೀಸಾವೆ ಸರ್ಕಾರಿ ಮಾದರಿ ಶಾಲೆಯಲ್ಲಿ ಮಕ್ಕಳ ಸಂತೆಯಲ್ಲಿ ತೆಂಗಿನಕಾಯಿ, ಎಳನೀರು, ಹಣ್ಣು-ತರಕಾರಿ, ಕರಕುಶಲ ವಸ್ತುಗಳನ್ನು ವಿದ್ಯಾರ್ಥಿಗಳು ಮಾರಾಟ ಮಾಡಿ ವ್ಯಾಪಾರದ ಅನುಭವ ಪಡೆದರು.
Last Updated 22 ಡಿಸೆಂಬರ್ 2025, 2:05 IST
ಹಿರೀಸಾವೆ: ಸಂತೆಯಲ್ಲಿ ಪೋಷಕರ ಬೆಳೆ, ಮಕ್ಕಳ ಬೆಲೆ; ವ್ಯಾಪಾರ ಜೋರು

ಸಕಲೇಶಪುರ: ಸಕಲೇಶ್ವರಸ್ವಾಮಿಗೆ ಸುಧಾಮೂರ್ತಿ ವಿಶೇಷ ಪೂಜೆ

Rajya Sabha MP Visit: ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸಕಲೇಶಪುರದ ಐತಿಹಾಸಿಕ ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ, ಒಂದು ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು ಎಂದು ತಿಳಿಸಿದರು.
Last Updated 22 ಡಿಸೆಂಬರ್ 2025, 2:05 IST
ಸಕಲೇಶಪುರ: ಸಕಲೇಶ್ವರಸ್ವಾಮಿಗೆ ಸುಧಾಮೂರ್ತಿ ವಿಶೇಷ ಪೂಜೆ

ತಂತ್ರಜ್ಞಾನ, ಆರ್ಥಿಕ ಶಕ್ತಿ ಭಾರತ: ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ್‌ಕುಮಾರ್

ISRO Former Chief: ಭಾರತ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ನಾಲ್ಕನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ್‌ಕುಮಾರ್ ಹೇಳಿದರು.
Last Updated 22 ಡಿಸೆಂಬರ್ 2025, 2:04 IST
ತಂತ್ರಜ್ಞಾನ, ಆರ್ಥಿಕ ಶಕ್ತಿ ಭಾರತ: ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ್‌ಕುಮಾರ್

ಕುಮಾರಸ್ವಾಮಿ ಭೇಟಿಗೂ ಮುನ್ನ ಶಾಸಕ ಸ್ವರೂಪ್‌ ಮನೆಯಲ್ಲಿ ಕೆರೆ ಹಾವು ಪ್ರತ್ಯಕ್ಷ

MLA House Snake: ಹಾಸನದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರ ಮನೆಯಲ್ಲಿ ಭಾನುವಾರ ಕೆರೆ ಹಾವು ಕಾಣಿಸಿಕೊಂಡಿದ್ದು, ಸ್ನೇಕ್ ಕೇಶವ ತಜ್ಞರು ಅದನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು. ಕುಟುಂಬದಲ್ಲಿ ಆತಂಕ ಉಂಟಾಯಿತು.
Last Updated 22 ಡಿಸೆಂಬರ್ 2025, 2:04 IST
ಕುಮಾರಸ್ವಾಮಿ ಭೇಟಿಗೂ ಮುನ್ನ ಶಾಸಕ ಸ್ವರೂಪ್‌ ಮನೆಯಲ್ಲಿ ಕೆರೆ ಹಾವು ಪ್ರತ್ಯಕ್ಷ

ಹಾಸನ| ಮುಖ್ಯಮಂತ್ರಿ ಶ್ವೇತಪತ್ರ ಹೊರಡಿಸಲಿ: ಎಚ್.ಡಿ. ಕುಮಾರಸ್ವಾಮಿ

HD Kumaraswamy Statement: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿನಿಂದ 2,400ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ವೇತಪತ್ರ ಹೊರಡಿಸಬೇಕೆಂದು ಕುಮಾರಸ್ವಾಮಿ ಮುಖ್ಯಮಂತ್ರಿಗೆ ಸವಾಲು ಹಾಕಿದರು.
Last Updated 22 ಡಿಸೆಂಬರ್ 2025, 2:04 IST
ಹಾಸನ| ಮುಖ್ಯಮಂತ್ರಿ ಶ್ವೇತಪತ್ರ ಹೊರಡಿಸಲಿ: ಎಚ್.ಡಿ. ಕುಮಾರಸ್ವಾಮಿ

ಬಿಕ್ಲು ಶಿವ ಕೊಲೆ: BJP ಶಾಸಕ ಬೈರತಿ ಬಸವರಾಜ ಬಂಧನಕ್ಕೆ ಹೊರ ರಾಜ್ಯಗಳಿಗೆ CID ತಂಡ

CID investigation Karnataka: ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದ್ದು, ಗೋವಾ, ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
Last Updated 22 ಡಿಸೆಂಬರ್ 2025, 2:02 IST
ಬಿಕ್ಲು ಶಿವ ಕೊಲೆ: BJP ಶಾಸಕ ಬೈರತಿ ಬಸವರಾಜ ಬಂಧನಕ್ಕೆ ಹೊರ ರಾಜ್ಯಗಳಿಗೆ CID ತಂಡ
ADVERTISEMENT

ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

Hubbali Honor Killing: ಅನ್ಯ ಜಾತಿಯ ಹುಡುಗನ ಜೊತೆ ಮಗಳು ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು, ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ ಅಲ್ಲದೆ, ಹುಡುಗನ ಕುಟುಂಬದವರ ಮೇಲೂ ಹಲ್ಲೆ ನಡೆಸಿರುವ ಪ್ರಕರಣ ತಾ
Last Updated 22 ಡಿಸೆಂಬರ್ 2025, 1:52 IST
ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

ನಾಯಕತ್ವ ವಿಚಾರದಲ್ಲಿ ಹೈಕಮಾಂಡ್‌ ‘ಕೈ’ ಹಾಕಲ್ಲ: ಮಲ್ಲಿಕಾರ್ಜುನ ಖರ್ಗೆ

Congress High Command: ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ನಾಯಕತ್ವ ಗೊಂದಲಗಳ ಬಗ್ಗೆ ಹೈಕಮಾಂಡ್‌ ಜವಾಬ್ದಾರಿಯಲ್ಲ ಎಂಬುದಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಸ್ಪಷ್ಟಪಡಿಸಿದ್ದು, ಸ್ಥಳೀಯ ನಾಯಕರೇ ಪರಿಹಾರ ಕಂಡುಹಿಡಿಯಬೇಕು ಎಂದಿದ್ದಾರೆ.
Last Updated 22 ಡಿಸೆಂಬರ್ 2025, 1:50 IST
ನಾಯಕತ್ವ ವಿಚಾರದಲ್ಲಿ  ಹೈಕಮಾಂಡ್‌ ‘ಕೈ’ ಹಾಕಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ತಾಪಮಾನ ತೀವ್ರ ಕುಸಿತ: ಇಂದು ಹಲವು ಕಡೆ ಶೀತ ಗಾಳಿ ಸಾಧ್ಯತೆ

Weather Alert Karnataka: ಬೆಂಗಳೂರು: ರಾಜ್ಯದಲ್ಲಿ ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದಿಂದ ತಾಪಮಾನದಲ್ಲಿ ಕುಸಿತವಾಗಿ ಚಳಿ ಹೆಚ್ಚಾಗುತ್ತಿದೆ. ಸೋಮವಾರ ರಾಜ್ಯದ ವಿವಿಧೆಡೆ ಶೀತ ಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 22 ಡಿಸೆಂಬರ್ 2025, 1:50 IST
ರಾಜ್ಯದಲ್ಲಿ ತಾಪಮಾನ ತೀವ್ರ ಕುಸಿತ: ಇಂದು ಹಲವು ಕಡೆ ಶೀತ ಗಾಳಿ ಸಾಧ್ಯತೆ
ADVERTISEMENT
ADVERTISEMENT
ADVERTISEMENT