ಸೋಮವಾರ, 29 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಬೆಂಗಳೂರು: ಪೇಯಿಂಗ್ ಗೆಸ್ಟ್‌ನಲ್ಲಿ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ

ಬೆಂಗಳೂರಿನ ಕೆಂಗೇರಿ ಬಳಿಯ ಪೇಯಿಂಗ್ ಗೆಸ್ಟ್‌ನಲ್ಲಿ ಕಿರುತೆರೆ ನಟಿ ನಂದಿನಿ ಸಿ.ಎಂ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ಒತ್ತಡ ಮತ್ತು ವೈಯಕ್ತಿಕ ಕಾರಣಗಳಿಂದ ನೊಂದು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ.
Last Updated 29 ಡಿಸೆಂಬರ್ 2025, 16:17 IST
ಬೆಂಗಳೂರು: ಪೇಯಿಂಗ್ ಗೆಸ್ಟ್‌ನಲ್ಲಿ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ

VIDEO: ಕೋಗಿಲು ಲೇಔಟ್‌ಗೆ ಡಿಕೆಶಿ ಭೇಟಿ; ಜಾಗ ಬಿಟ್ಟು ಕದಲಲ್ಲ ಎಂದ ಸಂತ್ರಸ್ತರು!

DK Shivakumar Visit: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಯಲಹಂಕ ಹೋಬಳಿ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ತೆರವುಗೊಳಿಸಿರುವುದರಿಂದ 150ಕ್ಕೂ ಅಧಿಕ ಕುಂಟುಬಗಳು ಒಂದೆಡೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 29 ಡಿಸೆಂಬರ್ 2025, 16:06 IST
VIDEO: ಕೋಗಿಲು ಲೇಔಟ್‌ಗೆ ಡಿಕೆಶಿ ಭೇಟಿ; ಜಾಗ ಬಿಟ್ಟು ಕದಲಲ್ಲ ಎಂದ ಸಂತ್ರಸ್ತರು!

ಬೆಂಗಳೂರು | ಮಾದಕ ವಸ್ತು ಸಂಗ್ರಹ: ನೈಜೀರಿಯಾ ಪ್ರಜೆ ಸೇರಿ ಇಬ್ಬರ ಬಂಧನ

ಸಿಸಿಬಿ ಕಾರ್ಯಾಚರಣೆ: ₹2.50 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
Last Updated 29 ಡಿಸೆಂಬರ್ 2025, 16:06 IST
ಬೆಂಗಳೂರು | ಮಾದಕ ವಸ್ತು ಸಂಗ್ರಹ: ನೈಜೀರಿಯಾ ಪ್ರಜೆ ಸೇರಿ ಇಬ್ಬರ ಬಂಧನ

ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ: ಶಶಿಧರ್ ಕೋಸಂಬೆ ಒತ್ತಾಯ

Karnataka Child Rights Commission: ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Last Updated 29 ಡಿಸೆಂಬರ್ 2025, 16:01 IST
ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ: ಶಶಿಧರ್ ಕೋಸಂಬೆ ಒತ್ತಾಯ

ಕುವೆಂಪುಗೆ ಭಾರತ ರತ್ನ ಘೋಷಣೆಯಾಗಲಿ: ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ

Kuvempu Jayanti: ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಹಾಗೂ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಶಾಸಕ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ. ಕುವೆಂಪು ಜಯಂತಿ ಕಾರ್ಯಕ್ರಮದ ವಿವರ ಇಲ್ಲಿದೆ.
Last Updated 29 ಡಿಸೆಂಬರ್ 2025, 15:59 IST
ಕುವೆಂಪುಗೆ ಭಾರತ ರತ್ನ ಘೋಷಣೆಯಾಗಲಿ: ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಬಬಲೇಶ್ವರದಲ್ಲಿ ‘ಕನೇರಿ ಶ್ರೀ’ ಬಲ ಪ್ರದರ್ಶನ

ಕನೇರಿ ಕಾಡಸಿದ್ಧೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆಗೆ ಅದ್ಧೂರಿ ಸ್ವಾಗತ
Last Updated 29 ಡಿಸೆಂಬರ್ 2025, 15:59 IST
ಬಬಲೇಶ್ವರದಲ್ಲಿ ‘ಕನೇರಿ ಶ್ರೀ’ ಬಲ ಪ್ರದರ್ಶನ

ಬೆಂಗಳೂರು: 28ನೇ ಉಚಿತ ಮೆಗಾ ಜೈಪುರ ಫುಟ್ ಕ್ಯಾಂಪ್

Free Artificial Limbs: ರೋಟರಿ ಬೆಂಗಳೂರು ಪೀಣ್ಯ ಮತ್ತು ಭಗವಾನ್ ಮಹಾವೀರ್ ವಿಕಲಾಂಗ್ ಸಹಾಯತಾ ಸಮಿತಿ (BMVSS) ಜೈಪುರ ಇವರ ವತಿಯಿಂದ 28ನೇ ಉಚಿತ ಮೆಗಾ ಜೈಪುರ ಫುಟ್ ಕ್ಯಾಂಪ್ ಅನ್ನು ಆಯೋಜಿಸುತ್ತಿದೆ.
Last Updated 29 ಡಿಸೆಂಬರ್ 2025, 15:56 IST
ಬೆಂಗಳೂರು: 28ನೇ ಉಚಿತ ಮೆಗಾ ಜೈಪುರ ಫುಟ್ ಕ್ಯಾಂಪ್
ADVERTISEMENT

ಬಸವಲಿಂಗಪ್ಪ ಚಿಂತನೆ ಮೇಲೆ ಶೈಕ್ಷಣಿಕ ಅಧ್ಯಯನ ಮಾಡಿ: ಬಿ.ಎಲ್.ಮುರಳೀಧರ್

B Basavalingappa: ಮಾಜಿ ಸಚಿವ ಬಿ.ಬಸಲಿಂಗಪ್ಪ ಅವರ ಸಾಮಾಜಿಕ ಚಿಂತನೆ ಹಾಗೂ ಕ್ರಾಂತಿಕಾರಿ ಕ್ರಮಗಳ ಕುರಿತು ವಿದ್ಯಾರ್ಥಿಗಳು ಶೈಕ್ಷಣಿಕ ಸಂಶೋಧನೆ ನಡೆಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಯನ ಸಂಸ್ಥೆ ತಿಳಿಸಿದೆ.
Last Updated 29 ಡಿಸೆಂಬರ್ 2025, 15:51 IST
ಬಸವಲಿಂಗಪ್ಪ ಚಿಂತನೆ ಮೇಲೆ ಶೈಕ್ಷಣಿಕ ಅಧ್ಯಯನ ಮಾಡಿ:  ಬಿ.ಎಲ್.ಮುರಳೀಧರ್

ಬೆಂಗಳೂರಿನಲ್ಲಿ ಅನುಮಾನಾಸ್ಪದ ಸಾವು: ಕಿರುತೆರೆ ನಟಿ ನಂದಿನಿ ಅಂತ್ಯಕ್ರಿಯೆ

Nandini Death: ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಕಿರುತೆರೆ ನಟಿ ಸಿ.ಎಂ.ನಂದಿನಿ (24) ಅವರ ಅಂತ್ಯಕ್ರಿಯೆ ಸ್ವ ಗ್ರಾಮ ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಸೋಮವಾರ ಸಂಜೆ‌ ನೆರವೇರಿತು.
Last Updated 29 ಡಿಸೆಂಬರ್ 2025, 15:47 IST
ಬೆಂಗಳೂರಿನಲ್ಲಿ ಅನುಮಾನಾಸ್ಪದ ಸಾವು: ಕಿರುತೆರೆ ನಟಿ ನಂದಿನಿ ಅಂತ್ಯಕ್ರಿಯೆ

ಕೇರಳದೊಂದಿಗೆ ರಾಜಿ, ರಾಜ್ಯದ ಗೌರವಕ್ಕೆ ಚ್ಯುತಿ: ಮಹೇಶ್ ಆರೋಪ

BJP Allegations: ‘ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಒತ್ತುವರಿ ತೆರವುಗೊಳಿಸದೆ ಓಲೈಸುವ ಮೂಲಕ, ರಾಜ್ಯ ಸರ್ಕಾರವು ಕರ್ನಾಟಕದ ಗೌರವ ಹರಾಜು ಹಾಕುತ್ತಿದೆ. ನೆರೆಯ ಕೇರಳದೊಂದಿಗೆ ರಾಜಿ ಮಾಡಿಕೊಂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ಆರೋಪಿಸಿದರು.
Last Updated 29 ಡಿಸೆಂಬರ್ 2025, 15:44 IST
ಕೇರಳದೊಂದಿಗೆ ರಾಜಿ, ರಾಜ್ಯದ ಗೌರವಕ್ಕೆ ಚ್ಯುತಿ: ಮಹೇಶ್ ಆರೋಪ
ADVERTISEMENT
ADVERTISEMENT
ADVERTISEMENT