ಪೊಲೀಸರ ಮೇಲೆ ಹಲ್ಲೆ ಆರೋಪ, ಅಯೂಬ್ ಪುತ್ರರು ಜೈಲಿಗೆ: ಬಂಧಿತರ ಸಂಖ್ಯೆ 6ಕ್ಕೆ
Ayub Pailwan Sons: ದಾವಣಗೆರೆ: ಬಡಾವಣೆ ಠಾಣೆಯ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಮತ್ತೆ ಇಬ್ಬರನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.Last Updated 3 ಫೆಬ್ರುವರಿ 2026, 19:02 IST