ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ ರಾಮನಗರದ ಜಲಕ್ರೀಡೆ ತಾಣಗಳು‌

Water Sports: ಬೆಟ್ಟಗುಡ್ಡಗಳಿಂದ ಆವೃತ್ತವಾಗಿರುವ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯು ಪ್ರವಾಸಿಗರ ನೆಚ್ಚಿನ ತಾಣವೂ ಹೌದು. ಕೋಟೆ ಕೊತ್ತಲ, ದೇವಸ್ಥಾನ, ವನ್ಯಜೀವಿಗಳ ಆವಾಸ್ಥಾನ ಸೇರಿದಂತೆ ಐತಿಹಾಸಿಕ ಹಾಗೂ ಪೌರಾಣಿಕ ನಂಟು ಇಲ್ಲಿನ ಬೆಟ್ಟಗಳಿಗಿವೆ.
Last Updated 25 ಫೆಬ್ರುವರಿ 2026, 0:09 IST
ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ ರಾಮನಗರದ ಜಲಕ್ರೀಡೆ ತಾಣಗಳು‌

ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್‌ಗೆ ಸುನಿಲ್ ಜೋಶಿ ಹೆಸರು ನಾಮಕರಣ

Cricketer Sunil Joshi: ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ ಗದುಗಿನ ಸುನಿಲ್ ಜೋಶಿ ಅವರ ವೃತ್ತಿಜೀವನದಲ್ಲಿ ಮಂಗಳವಾರ ಅವಿಸ್ಮರಣೀಯ ದಿನವಾಯಿತು. ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್‌ ಬ್ಲಾಕ್‌ಗೆ ಸುನಿಲ್‌ ಜೋಶಿ ಅವರ ಹೆಸರು ನಾಮಕರಣ ಮಾಡಲಾಯಿತು.
Last Updated 24 ಫೆಬ್ರುವರಿ 2026, 23:36 IST
ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಪೆವಿಲಿಯನ್‌ಗೆ  ಸುನಿಲ್ ಜೋಶಿ ಹೆಸರು ನಾಮಕರಣ

ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ನಾಳೆ ವ್ಯತ್ಯಯ

Water Cut in Bengaluru: ನಗರದ ವಿವಿಧ ಬಡಾವಣೆಗಳಲ್ಲಿ ಫೆ.26ರ ಬೆಳಿಗ್ಗೆ 6ರಿಂದ ಫೆ. 27ರ ಬೆಳಿಗ್ಗೆ 6ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ (BWSSB) ತಿಳಿಸಿದೆ.
Last Updated 24 ಫೆಬ್ರುವರಿ 2026, 23:31 IST
ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ನಾಳೆ ವ್ಯತ್ಯಯ

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 17 ಸಾವಿರ ಡಿ.ಎಲ್ ಅಮಾನತು

ಮದ್ಯ ಸೇವಿಸಿ ವಾಹನ ಚಾಲನೆ ಮಾಡುವರ ಪತ್ತೆಗೆ ವಿಶೇಷ ಕಾರ್ಯಾಚರಣೆ
Last Updated 24 ಫೆಬ್ರುವರಿ 2026, 23:31 IST
ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 17 ಸಾವಿರ ಡಿ.ಎಲ್ ಅಮಾನತು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Namma Bengaluru: ನೂತನ ದೇವಾಲಯದ ಪ್ರತಿಷ್ಠಾಪನೆ, ಕುಂಭಾಭಿಷೇಕ ಮಹೋತ್ಸವ: ಬೆಳಿಗ್ಗೆ 6.30ಕ್ಕೆ ಮಂಗಳವಾದ್ಯ ವೇದಪಾರಾಯಣ, ದ್ವಾರ ತೋರಣ, ಧ್ವಜ ಕುಂಭಾರಾಧನೆ, ಆಯೋಜನೆ ಮತ್ತು ಸ್ಥಳ: ಶ್ರೀರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ ಆಂಜನೇಯಸ್ವಾಮಿ.
Last Updated 24 ಫೆಬ್ರುವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಭಟ್ಕಳ | ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಏಳು ಬಾಲಕರ ಬಂಧನ

Communal Tension: ಮುರುಡೇಶ್ವರ–ಬೈಲೂರು ಮಾರ್ಗದ ತೆಂಗಾರ ರಸ್ತೆಯ ಅಕ್ಕಪಕ್ಕದ ಕೆಲ ಹಿಂದೂ ಮನೆಗಳ ಮೇಲೆ ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ 7 ಮಂದಿ ಮುಸ್ಲಿಂ ಬಾಲಕರು ಕಲ್ಲುತೂರಾಟ ನಡೆಸಿದರು. ಇದರಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Last Updated 24 ಫೆಬ್ರುವರಿ 2026, 20:01 IST
ಭಟ್ಕಳ | ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ: ಏಳು ಬಾಲಕರ ಬಂಧನ

ಬಾಗಲಕೋಟೆ ಪ್ರಕರಣ | ಫೆ.26ರಂದು ಪ್ರತಿಭಟನೆ: ಪ್ರಮೋದ ಮುತಾಲಿಕ್

Protest Rally: ಬಾಗಲಕೋಟೆಯ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧ ಉಳಿದವರನ್ನು ಶೀಘ್ರ ಬಂಧಿಸಲು ಆಗ್ರಹಿಸಿ ಫೆ.26ರಂದು ಹುಬ್ಬಳ್ಳಿ, ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದರು.
Last Updated 24 ಫೆಬ್ರುವರಿ 2026, 19:59 IST
ಬಾಗಲಕೋಟೆ ಪ್ರಕರಣ | ಫೆ.26ರಂದು ಪ್ರತಿಭಟನೆ: ಪ್ರಮೋದ ಮುತಾಲಿಕ್
ADVERTISEMENT

ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

Hate Speech Case: ಪಟ್ಟಣದಲ್ಲಿ ಶನಿವಾರ (ಫೆ.21) ನಡೆದ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ ಅವರು ಭಾಷಣ ಮಾಡುತ್ತಿದ್ದ ವೇಳೆ ಮುಸ್ಲಿಂ ಸಮುದಾಯ, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರೂ, ಟಿಪ್ಪು ಸುಲ್ತಾನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Last Updated 24 ಫೆಬ್ರುವರಿ 2026, 19:58 IST
ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

ಲಕ್ಕುಂಡಿ: ಪ್ರಾಚ್ಯ ಅವಶೇಷ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

Lakkundi Excavation: ತಾಲ್ಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ಆವರಣದಲ್ಲಿ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯ ಅವಶೇಷಗಳ ಅಧ್ಯಯನಕ್ಕೆ ಸರ್ಕಾರ ಪುರಾತತ್ವ ಶಾಸ್ತ್ರಜ್ಞ ಎಂ.ಎಸ್‌.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿದೆ.
Last Updated 24 ಫೆಬ್ರುವರಿ 2026, 19:48 IST
ಲಕ್ಕುಂಡಿ: ಪ್ರಾಚ್ಯ ಅವಶೇಷ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

ಮಂದಾರ್ತಿ | ಸಾಮೂಹಿಕ ವಿವಾಹ: ಮಾರ್ಚ್‌ 10ರೊಳಗೆ ಹೆಸರು ನೋಂದಾಯಿಸಲು ಸೂಚನೆ

Mass Marriage: ತಾಲ್ಲೂಕಿನ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 24ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ‘ಮಾಂಗಲ್ಯ ಭಾಗ್ಯ’ ಏಪ್ರಿಲ್‌ 8ರಂದು ನಡೆಯಲಿದೆ.
Last Updated 24 ಫೆಬ್ರುವರಿ 2026, 19:46 IST
ಮಂದಾರ್ತಿ | ಸಾಮೂಹಿಕ ವಿವಾಹ: ಮಾರ್ಚ್‌ 10ರೊಳಗೆ ಹೆಸರು ನೋಂದಾಯಿಸಲು ಸೂಚನೆ
ADVERTISEMENT
ADVERTISEMENT
ADVERTISEMENT