ಅಕ್ರಮ ಬಡಾವಣೆ: ಒತ್ತುವರಿ ತೆರವು ತ್ವರಿತಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ
Urban Development Issue: ಬೆಂಗಳೂರು: ನಗರದಲ್ಲಿ ದಿನನಿತ್ಯ ಅಕ್ರಮ ಕಟ್ಟಡ ಮತ್ತು ಬಡಾವಣೆಗಳು ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಕಿಡಿಕಾರಿದ್ದಾರೆ.Last Updated 27 ಜನವರಿ 2026, 18:39 IST