ಬುಧವಾರ, 7 ಜನವರಿ 2026
×
ADVERTISEMENT
Prajavani Newspaper
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ePaper on Smartphone
ಇಂದಿನ ಈ-ಪತ್ರಿಕೆ ಓದಿ

ಜಿಲ್ಲೆ

ADVERTISEMENT

ಕಲಬುರಗಿ: 38 ಸರ್ಕಾರಿ ಕಾಲೇಜುಗಳಿಗೆ ಪ್ರಭಾರ ಪ್ರಾಚಾರ್ಯರು

ಪಿಯು ಕಾಲೇಜುಗಳಿಗೆ ಸಕಾಲಕ್ಕೆ ನಡೆಯದ ಬಡ್ತಿ ಪ್ರಕ್ರಿಯೆ: ಸರದಿಗಾಗಿ ಕಾಯುತ್ತಿರುವ ಉಪನ್ಯಾಸಕರು
Last Updated 7 ಜನವರಿ 2026, 8:29 IST
ಕಲಬುರಗಿ: 38 ಸರ್ಕಾರಿ ಕಾಲೇಜುಗಳಿಗೆ ಪ್ರಭಾರ ಪ್ರಾಚಾರ್ಯರು

ಚಿಂಚೋಳಿ ತಾಲ್ಲೂಕಿನಲ್ಲಿ ಮರಳು ಅಭಾವ: ಮರಳಿಗಾಗಿ ನಿವೃತ್ತ ನ್ಯಾಯಾಧೀಶರ ಪರದಾಟ

ಸರ್ಕಾರಿ ಕಾಮಗಾರಿಗೂ ಅಡೆತಡೆ
Last Updated 7 ಜನವರಿ 2026, 8:29 IST
ಚಿಂಚೋಳಿ ತಾಲ್ಲೂಕಿನಲ್ಲಿ ಮರಳು ಅಭಾವ: ಮರಳಿಗಾಗಿ ನಿವೃತ್ತ ನ್ಯಾಯಾಧೀಶರ ಪರದಾಟ

ಚಿತ್ತಾಪುರ: ಬೆಂಗಳೂರಿಗೆ ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆ ಆರಂಭ

Community Demands March: ಚಿತ್ತಾಪುರ: ಈಡಿಗ, ಬಿಲ್ಲವ, ನಾಮಧಾರಿ, ದೀವರು, ತೀಯ ಸೇರಿ 26 ಪಂಗಡಗಳ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರದಾಳದಿಂದ ಬೆಂಗಳೂರಿನವರೆಗೆ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದೆ.
Last Updated 7 ಜನವರಿ 2026, 8:29 IST
ಚಿತ್ತಾಪುರ: ಬೆಂಗಳೂರಿಗೆ ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆ ಆರಂಭ

ಗುಡಿಸಲುಗಳ ದೇಶದಲ್ಲಿ ಬಂಗಲೆಗಳೇ ಅಕ್ರಮ: ಶಿವಸುಂದರ್‌

ಸ್ಲಂ ಜನಾಂದೋಲನ ಕರ್ನಾಟಕದ 16ನೇ ಸಂಸ್ಥಾಪನಾ ದಿನ
Last Updated 7 ಜನವರಿ 2026, 8:29 IST
ಗುಡಿಸಲುಗಳ ದೇಶದಲ್ಲಿ ಬಂಗಲೆಗಳೇ ಅಕ್ರಮ: ಶಿವಸುಂದರ್‌

ಬಸ್ ಚಾಲಕರಿಗೆ ದುಃಸ್ವಪ್ನವಾದ ಅವೈಜ್ಞಾನಿಕ ಮ್ಯಾನ್ ಹೋಲ್: ಸಂಚಾರಕ್ಕೆ ಸಂಚಕಾರ

Bus Stand Hazard: ಜೇವರ್ಗಿ: ಪಟ್ಟಣದ ಬಸ್ ನಿಲ್ದಾಣದ ರಸ್ತೆ ಮಧ್ಯದಲ್ಲಿರುವ ಎತ್ತದ ಮ್ಯಾನ್‌ಹೋಲ್‌ ಪ್ರತಿನಿತ್ಯ ಬಸ್‌ಗಳಿಗೆ ತೊಂದರೆ ತಂದಿದ್ದು, ಅಪಘಾತ ಸಂಭವಿಸುವ ಆತಂಕ ಪ್ರಯಾಣಿಕರಲ್ಲಿ ಮೂಡಿಸಿದೆ.
Last Updated 7 ಜನವರಿ 2026, 8:29 IST
ಬಸ್ ಚಾಲಕರಿಗೆ ದುಃಸ್ವಪ್ನವಾದ ಅವೈಜ್ಞಾನಿಕ ಮ್ಯಾನ್ ಹೋಲ್: ಸಂಚಾರಕ್ಕೆ ಸಂಚಕಾರ

ಕಲಬುರಗಿ: ಮುಂದುವರಿದ ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆ

Padayatra for Community Demands: ಕರದಾಳ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಬೆಂಗಳೂರಿನವರೆಗೆ ಪ್ರಣವಾನಂದ ಸ್ವಾಮೀಜಿ ನೇತೃತ್ವದ ಪಾದಯಾತ್ರೆ ಬುಧವಾರ ಚಿತ್ತಾಪುರದಿಂದ ಶಹಾಬಾದ್‌ನತ್ತ ಮುಂದುವರಿದಿತು.
Last Updated 7 ಜನವರಿ 2026, 8:15 IST
ಕಲಬುರಗಿ: ಮುಂದುವರಿದ ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆ

ಬೆಳಗಾವಿ: ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

Millet Recipe Event: ಬೆಳಗಾವಿ: ರಾಗಿ ಉಂಡೆ, ಸಜ್ಜೆ ಕಿಚಡಿ, ಸಿರಿಧಾನ್ಯ ಪಾಯಸ, ಹುರಕ್ಕಿ ಹೋಳಿಗೆ... ಇವುಗಳ ರುಚಿ ಸವಿದ ಜನರು ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಪಾಲ್ಗೊಂಡರು.
Last Updated 7 ಜನವರಿ 2026, 8:12 IST
ಬೆಳಗಾವಿ: ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
ADVERTISEMENT

ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ನಡೆಸಿ: ಅಧಿಕಾರಿಗಳಿಗೆ ಸಚಿವ ಸತೀಶ ಸೂಚನೆ

Contract Work Concern: ಹುಕ್ಕೇರಿ: ಅವೈಜ್ಞಾನಿಕ ಕಾಮಗಾರಿ ತಡೆಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಅವರು ಕೆಡಿಪಿ ಸಭೆಯಲ್ಲಿ ಹೇಳಿದರು.
Last Updated 7 ಜನವರಿ 2026, 8:12 IST
ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ನಡೆಸಿ: ಅಧಿಕಾರಿಗಳಿಗೆ ಸಚಿವ ಸತೀಶ ಸೂಚನೆ

ಕನ್ನಡ ಭಾಷೆ ನಿತ್ಯ ಬಳಸಿದರೆ ಮಾತ್ರ ಉಳಿವು: ಚಂದ್ರಶೇಖರ ಕಂಬಾರ

Kannada Usage Appeal: ಬೈಲಹೊಂಗಲ: ‘ಕನ್ನಡ ಭಾಷೆಯನ್ನು ನಿತ್ಯ ಬಳಸಿದರೆ ಮಾತ್ರ ಉಳಿಸಿ, ಬೆಳೆಸಲು ಸಾಧ್ಯ. ನಿತ್ಯ ಮನೆಯಲ್ಲಿ ಕನ್ನಡ ಭಾಷೆ ಮಾತನಾಡಬೇಕು’ ಎಂದು ಚಂದ್ರಶೇಖರ ಕಂಬಾರ ಹೇಳಿದರು.
Last Updated 7 ಜನವರಿ 2026, 8:11 IST
ಕನ್ನಡ ಭಾಷೆ ನಿತ್ಯ ಬಳಸಿದರೆ ಮಾತ್ರ ಉಳಿವು: ಚಂದ್ರಶೇಖರ ಕಂಬಾರ

ನಾಯಕತ್ವ ಬದಲಾವಣೆ ಪ್ರಶ್ನೆಯೇ ಬಂದಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Satish Jarkiholi Statement: ಹುಕ್ಕೇರಿ: ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಲ್ಲಿಸಿದ ಸೇವೆಯ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
Last Updated 7 ಜನವರಿ 2026, 8:11 IST
ನಾಯಕತ್ವ ಬದಲಾವಣೆ ಪ್ರಶ್ನೆಯೇ ಬಂದಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ADVERTISEMENT
ADVERTISEMENT
ADVERTISEMENT