ರಂಜಾನ್: ಹಣ್ಣುಗಳಿಗೆ ಬೇಡಿಕೆ... ಮಾರುಕಟ್ಟೆಗೆ ಕಲ್ಲಂಗಡಿ, ಅನಾನಸ್ ದಾಂಗುಡಿ
Chamarajanagar Fruit Business: ಚಾಮರಾಜನಗರ: ಮುಸ್ಲಿಮರ ಪವಿತ್ರ ರಂಜಾನ್ ಮಾಸ ಆರಂಭವಾಗಿದ್ದು, ಹಣ್ಣುಗಳಿಗೆ ಬೇಡಿಕೆ ಹೆಚ್ಚಾಗಿದೆ. ಕಲ್ಲಂಗಡಿ, ಪಪ್ಪಾಯ, ಅನಾನಸ್, ದ್ರಾಕ್ಷಿ, ಮೋಸಂಬಿ, ಕಿತ್ತಳೆ ಸಹಿತ ಹಲವು ಬಗೆಯ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಉತ್ತಮ ವ್ಯಾಪಾರ ನಡೆಯುತ್ತಿದೆ.Last Updated 3 ಮಾರ್ಚ್ 2026, 8:17 IST