ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಹೊಸಕೋಟೆ ದುರಂತದ ಬೆನ್ನಲ್ಲೇ ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐದು ಸಾವು

Bengaluru Road Mishap: ಬೆಂಗಳೂರು: ನೆಲಮಂಗಲ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 15 ಫೆಬ್ರುವರಿ 2026, 10:32 IST
ಹೊಸಕೋಟೆ ದುರಂತದ ಬೆನ್ನಲ್ಲೇ ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐದು ಸಾವು

ಬೆಳಗಾವಿ: ಸಂಭ್ರಮದಿಂದ ಮಹಾಶಿವರಾತ್ರಿ ಆಚರಣೆ

Belagavi Festival News: ಕಪಿಲೇಶ್ವರ ಸೇರಿದಂತೆ ಜಿಲ್ಲೆಯ ಹಲವು ದೇವಸ್ಥಾನಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ ಜಾಗರಣೆ ಭಕ್ತಿಭಾವದಿಂದ ನೆರವೇರಿತು.
Last Updated 15 ಫೆಬ್ರುವರಿ 2026, 9:46 IST
ಬೆಳಗಾವಿ: ಸಂಭ್ರಮದಿಂದ ಮಹಾಶಿವರಾತ್ರಿ ಆಚರಣೆ

ಮಂಡ್ಯದಲ್ಲಿ ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರ ಸಾವು

Industrial Accident: ಮಂಡ್ಯದ ಕಾರೇಕಟ್ಟೆ ಸಮೀಪ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated 15 ಫೆಬ್ರುವರಿ 2026, 8:22 IST
ಮಂಡ್ಯದಲ್ಲಿ ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರ ಸಾವು

ಮೈಸೂರು: ಭಾರತ– ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದದ ಪ್ರತಿಗೆ ರೈತರ ಬೆಂಕಿ

Farmers Protest: ಭಾರತ–ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ವಿರೋಧವಾಗಿ ಮೈಸೂರಿನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬದುಕಿನ ಮೇಲೆ ದುಷ್ಪರಿಣಾಮವಾಗಲಿದೆ ಎಂದು ಆರೋಪಿಸಿದರು.
Last Updated 15 ಫೆಬ್ರುವರಿ 2026, 7:54 IST
ಮೈಸೂರು: ಭಾರತ– ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದದ ಪ್ರತಿಗೆ ರೈತರ ಬೆಂಕಿ

ಜಮಖಂಡಿ | ಕೆಲಸದಿಂದ ವಜಾ: ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Jamkhandi Hospital: ಇಲ್ಲಿನ ಸರ್ಕಾರಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕಕರು ವಜಾಗೊಂಡಿದ್ದರಿಂದ ಬೇಸತ್ತು ಶುಕ್ರವಾರ ರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.
Last Updated 15 ಫೆಬ್ರುವರಿ 2026, 7:23 IST
ಜಮಖಂಡಿ | ಕೆಲಸದಿಂದ ವಜಾ: ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಮತದಾರರ ಅಂತಿಮ ಪಟ್ಟಿ | ಹೆಸರಿಲ್ಲದಿದ್ದರೆ ಆಕ್ಷೇಪಣೆ ಸಲ್ಲಿಸಿ: ಚುನಾವಣಾಧಿಕಾರಿ

Voter Helpline: ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಿಸಲಾಗಿದ್ದು, 1,26,233 ಪುರುಷ ಹಾಗೂ 1,31,863 ಮಹಿಳಾ ಮತದಾರರು ಸೇರಿ 2,58,118 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.
Last Updated 15 ಫೆಬ್ರುವರಿ 2026, 7:23 IST
ಮತದಾರರ ಅಂತಿಮ ಪಟ್ಟಿ | ಹೆಸರಿಲ್ಲದಿದ್ದರೆ ಆಕ್ಷೇಪಣೆ ಸಲ್ಲಿಸಿ: ಚುನಾವಣಾಧಿಕಾರಿ

ಬಾಗಲಕೋಟೆ | ಹಾವು, ನಾಯಿ ಕಡಿತ ಕಡಿಮೆ ಮಾಡಲು ಕ್ರಮವಹಿಸಿ: ಡಿಸಿ 

Rabies Prevention: ಜಿಲ್ಲೆಯಲ್ಲಿ ಹಾವು ಮತ್ತು ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
Last Updated 15 ಫೆಬ್ರುವರಿ 2026, 7:22 IST
ಬಾಗಲಕೋಟೆ | ಹಾವು, ನಾಯಿ ಕಡಿತ ಕಡಿಮೆ ಮಾಡಲು ಕ್ರಮವಹಿಸಿ: ಡಿಸಿ 
ADVERTISEMENT

ರಬಕವಿ ಬನಹಟ್ಟಿ: ಹಿಂದೂ ಸಂಗಮದ ಅಂಗವಾಗಿ ಶೋಭಾ ಯಾತ್ರೆ, ಕಲಾತಂಡದ ಮೆರುಗು

Shobha Yatra: ಬನಹಟ್ಟಿಯಲ್ಲಿ ವಿಶಾಲ ಹಿಂದೂ ಸಮಾವೇಶದ ಅಂಗವಾಗಿ ಶನಿವಾರ ನಡೆದ ಹಮ್ಮಿಕೊಂಡಿದ್ದ ಬೃಹತ್ ಶೋಭಾ ಯಾತ್ರೆಯಲ್ಲಿ ರಬಕವಿ ಬನಹಟ್ಟಿ ಹಾಗೂ ಸುತ್ತಲಿನ ಗ್ರಾಮೀಣ ಭಾಗದ ಐದು ಸಾವಿರಕ್ಕಿಂತ ಹೆಚ್ಚು ಜನರು ಭಾಗವಹಿಸಿದರು.
Last Updated 15 ಫೆಬ್ರುವರಿ 2026, 7:21 IST
ರಬಕವಿ ಬನಹಟ್ಟಿ: ಹಿಂದೂ ಸಂಗಮದ ಅಂಗವಾಗಿ ಶೋಭಾ ಯಾತ್ರೆ, ಕಲಾತಂಡದ ಮೆರುಗು

ಮಹಾಲಿಂಗಪುರ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಇಒ ಮಾರ್ಗದರ್ಶನ

SSLC Guidance: ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ ಅವರು ಈಚೆಗೆ ಭೇಟಿ ನೀಡಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಪ್ರತಿಜ್ಞಾವಿಧಿ ಬೋಧಿಸಿದರು.
Last Updated 15 ಫೆಬ್ರುವರಿ 2026, 7:18 IST
ಮಹಾಲಿಂಗಪುರ:  ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಇಒ ಮಾರ್ಗದರ್ಶನ

ಸರ್ಕಾರದ ಸಾವಿರ ದಿನಗಳು ಅನಾಚಾರದ ಕಾಲಘಟ್ಟ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Sirsi News: ಕಾಂಗ್ರೆಸ್ ಸರ್ಕಾರದ 1000 ದಿನಗಳ ಆಡಳಿತವನ್ನು 'ಅನಾಚಾರದ ಕಾಲಘಟ್ಟ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದ್ದಾರೆ. ಸರ್ಕಾರದ ಭ್ರಷ್ಟಾಚಾರ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಶಿರಸಿಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ಕಿಡಿಕಾರಿದರು.
Last Updated 15 ಫೆಬ್ರುವರಿ 2026, 7:18 IST
ಸರ್ಕಾರದ ಸಾವಿರ ದಿನಗಳು ಅನಾಚಾರದ ಕಾಲಘಟ್ಟ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ADVERTISEMENT
ADVERTISEMENT
ADVERTISEMENT