ಭಾನುವಾರ, 11 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಜಿಲ್ಲೆ
ADVERTISEMENT
ಲಕ್ಕುಂಡಿ | ಸಿಕ್ಕಿದ್ದು ನಿಧಿಯಲ್ಲ, ಮುತ್ತಜ್ಜರಿಟ್ಟಿದ್ದ ಚಿನ್ನ: ಅಧಿಕಾರಿಗಳು
Archaeology Department: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ.
Last Updated 11 ಜನವರಿ 2026, 17:01 IST
ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
Karnataka Politics: ಯಾವ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ? ಅವರ ನಿವೇಶನದಲ್ಲಿ ಬಿಜೆಪಿ ಈಗಾಗಲೇ ಬಹುಮಹಡಿ ಕಟ್ಟಡ ಕಟ್ಟಿಕೊಂಡಿದೆ. ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
Last Updated 11 ಜನವರಿ 2026, 16:22 IST
ಹುಬ್ಬಳ್ಳಿ | ರಾಮ ಮಂದಿರ ನಿರ್ಮಾಣ ಜವಾಬ್ದಾರಿ ಹೆಚ್ಚಿಸಿದೆ: ಪೇಜಾವರ ಶ್ರೀ
Pejawar Swamiji: ಹುಬ್ಬಳ್ಳಿ: ‘ಹಿಂದೂ ಸಮಾಜದ ಒಗ್ಗಟ್ಟಿನಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಅಲ್ಲಿಗೆ ಜವಾಬ್ದಾರಿ ಮುಗಿದಿಲ್ಲ, ಮತ್ತಷ್ಟು ಹೆಚ್ಚಿದೆ’ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇಲ್ಲಿನ ರಾಘವೇಂದ್ರ ಸ್ವಾಮಿ ಮಠದಲ್ಲಿ...
Last Updated 11 ಜನವರಿ 2026, 16:17 IST
ದಾವಣಗೆರೆ: ಸುಟ್ಟು ಭಸ್ಮವಾದ ಕಾರಿನಲ್ಲಿ ಮಾಜಿ ಕಾರ್ಪೊರೇಟರ್ ಶವ
Former Corporator Death: ದಾವಣಗೆರೆ: ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿನಲ್ಲಿ ಸುಟ್ಟು ಭಸ್ಮವಾದ ಕಾರಿನಲ್ಲಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಂಕೋಳ್ (56) ಅವರ ಮೃತದೇಹದ ಅವಶೇಷ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
Last Updated 11 ಜನವರಿ 2026, 16:16 IST
ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ
Child Murder Case: ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಆರು ವರ್ಷದ ಬಾಲಕಿ ಹತ್ಯೆ ಪ್ರಕರಣದಲ್ಲಿ, ಕೊಲೆಗೂ ಮೊದಲು ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಆರೋಪಿ ವಿರುದ್ಧ ಕೊಲೆ ಹಾಗೂ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
Last Updated 11 ಜನವರಿ 2026, 16:03 IST
ಸಂಕ್ರಾಂತಿ ನೆಲಮೂಲ ಸಂಪ್ರದಾಯಕ್ಕೆ ಸೋಪಾನ: ಮಾಜಿ ಸಚಿವೆ ಜಯಮಾಲಾ
Cultural Celebration: ಕನ್ನಡ-ತೆಲುಗು ಸಂಸ್ಕೃತಿಯ ಪ್ರತಿಬಿಂಬವಾಗಿ ಸಂಕ್ರಾಂತಿ ಹಬ್ಬ ನೆಲಮೂಲ ಸಂಪ್ರದಾಯಗಳ ಪ್ರತಿನಿಧಿಯಾಗಿದೆ ಎಂದು ಜಯಮಾಲಾ ಅವರು ತೆಲುಗು ವಿಜ್ಞಾನ ಸಮಿತಿಯ 73ನೇ ಆಚರಣೆಯಲ್ಲಿ ಅಭಿಪ್ರಾಯಪಟ್ಟರು.
Last Updated 11 ಜನವರಿ 2026, 16:03 IST
ಬೆಂಗಳೂರು: ಇಸ್ಕಾನ್ ವತಿಯಿಂದ ಶ್ರದ್ಧಾಭಕ್ತಿಯಿಂದ ಕೃಷ್ಣ–ಬಲರಾಮ ರಥಯಾತ್ರೆ
Krishna Balaram Festival: ಇಸ್ಕಾನ್ ಬೆಂಗಳೂರು ವತಿಯಿಂದ ನಡೆದ 41ನೇ ವರ್ಷದ ಕೃಷ್ಣ–ಬಲರಾಮ ರಥಯಾತ್ರೆ ರಾಜಾಜಿನಗರದಲ್ಲಿ ಭಕ್ತಿ ಭಾವದಿಂದ ನೆರವೇರಿದ್ದು, ಸಾವಿರಾರು ಭಕ್ತರು ಭಾಗವಹಿಸಿ ಉಚಿತ ಪ್ರಸಾದ ಸ್ವೀಕರಿಸಿದರು.
Last Updated 11 ಜನವರಿ 2026, 15:59 IST
ADVERTISEMENT
ಮಾಧವ ಗಾಡ್ಗೀಳ್ಗೆ ಸಂತಾಪ ಸೂಚಿಸದ ಪ್ರಧಾನಿ, ಅರಣ್ಯ ಸಚಿವರು: ಪರಿಸರವಾದಿಗಳ ಬೇಸರ
Environmental Loss: ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಶ್ರಮಿಸಿದ ಮಾಧವ ಗಾಡ್ಗೀಳ್ ನಿಧನದ ಸಂದರ್ಭದಲ್ಲಿ ಪ್ರಧಾನಿ ಮತ್ತು ಅರಣ್ಯ ಸಚಿವರು ಸಂತಾಪ ಸೂಚಿಸದಿರುವುದು ಸರಿಯಲ್ಲ ಎಂದು ಪರಿಸರವಾದಿಗಳು ಅಭಿಪ್ರಾಯಪಟ್ಟರು.
Last Updated 11 ಜನವರಿ 2026, 15:33 IST
ತಂತ್ರಜ್ಞಾನ ಮಾನವ ಸಾಮರ್ಥ್ಯ ವೃದ್ಧಿಸಲಿ: ಬಾಹ್ಯಾಕಾಶ ವಿಜ್ಞಾನಿ ಅಣ್ಣಾದೊರೈ
ಜಿಎಂ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಬಾಹ್ಯಾಕಾಶ ವಿಜ್ಞಾನಿ ಎಂ. ಅಣ್ಣಾದೊರೈ ಅಭಿಮತ
Last Updated 11 ಜನವರಿ 2026, 15:32 IST
ವಸತಿ ಸಮುಚ್ಚಯದ ಫ್ಲ್ಯಾಟ್ನಲ್ಲಿ ಬೆಂಕಿ ಅವಘಡ ಪ್ರಕರಣ: ಪಿಯುಸಿ ವಿದ್ಯಾರ್ಥಿ ಬಂಧನ
Bangalore Crime: ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾಫ್ಟ್ವೇರ್ ಎಂಜಿನಿಯರ್ ಶರ್ಮಿಳಾ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿನಗರ ಠಾಣೆ ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Last Updated 11 ಜನವರಿ 2026, 15:31 IST
ADVERTISEMENT
<
1
2
...
1000
>
ADVERTISEMENT
ADVERTISEMENT