ಬುಧವಾರ, 24 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ರಾಜರಾಜೇಶ್ವರಿ ನಗರ: ರಂಗಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ

Rajarajeshwari Nagar Development: ‘ವಿಶ್ವದಲ್ಲಿಯೇ ಭಾರತೀಯ ಸಂಸ್ಕೃತಿ, ನಾಟಕ, ಕಲೆಗಳು ಸರ್ವಶ್ರೇಷ್ಠವಾಗಿದ್ದು, ಅವುಗಳ ಉಳಿವಿಗಾಗಿ ಎಲ್ಲರೂ ಕೈ ಜೋಡಿಸಬೇಕು’ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
Last Updated 24 ಡಿಸೆಂಬರ್ 2025, 16:17 IST
ರಾಜರಾಜೇಶ್ವರಿ ನಗರ: ರಂಗಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು

Obscene Social Media Abuse: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Last Updated 24 ಡಿಸೆಂಬರ್ 2025, 16:09 IST
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು

ಬೆಂಗಳೂರು: ಡಿ.26ರಂದು ಜಲಮಂಡಳಿ ಫೋನ್-ಇನ್ ಕಾರ್ಯಕ್ರಮ

BWSSB Phone In Program: ಬೆಂಗಳೂರು: ಜಲಮಂಡಳಿಯು ಶುಕ್ರವಾರ (ಡಿ.26) ಬೆಳಿಗ್ಗೆ 09.30 ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕುಡಿಯುವ ನೀರು, ಒಳಚರಂಡಿ ಮತ್ತು ನೀರಿನ ಬಿಲ್ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ನೇರವಾಗಿ ಮಾತನಾಡಬಹುದು.
Last Updated 24 ಡಿಸೆಂಬರ್ 2025, 15:53 IST
ಬೆಂಗಳೂರು: ಡಿ.26ರಂದು ಜಲಮಂಡಳಿ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್–ಸಿಮ್ ಕಾರ್ಡ್‌ ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್‌ಗಳಲ್ಲಿ ಮಂಗಳವಾರ ನಡೆದ ತಪಾಸಣೆ ವೇಳೆ ನಾಲ್ಕು ಮೊಬೈಲ್‌ ಫೋನ್‌ಗಳು, ಸಿಮ್ ಕಾರ್ಡ್‌, ಚಾರ್ಜರ್‌, ಇಯರ್ ಬಡ್ಸ್‌ ಮತ್ತು ಇಯರ್ ಫೋನ್ ಪತ್ತೆಯಾಗಿವೆ ಎಂದು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ತಿಳಿಸಿದ್ದಾರೆ.
Last Updated 24 ಡಿಸೆಂಬರ್ 2025, 15:48 IST
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್–ಸಿಮ್ ಕಾರ್ಡ್‌ ಪತ್ತೆ

ಇನ್‍ಸ್ಟಾದಲ್ಲಿ ಪರಿಚಯ: ಪ್ರೀತಿಸುವಂತೆ ಪೀಡಿಸಿ ಯುವತಿಗೆ ಹಲ್ಲೆ; ಆರೋಪಿ ಬಂಧನ

Bengaluru Crime: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಗೆ ಪ್ರೀತಿಸುವಂತೆ ಪೀಡಿಸಿ, ರಸ್ತೆಯಲ್ಲೇ ಆಕೆ ಮೇಲೆ ಹಲ್ಲೆ ಮಾಡಿ ಕಿರುಕುಳ ನೀಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Last Updated 24 ಡಿಸೆಂಬರ್ 2025, 15:38 IST
ಇನ್‍ಸ್ಟಾದಲ್ಲಿ ಪರಿಚಯ: ಪ್ರೀತಿಸುವಂತೆ ಪೀಡಿಸಿ ಯುವತಿಗೆ ಹಲ್ಲೆ; ಆರೋಪಿ ಬಂಧನ

ಬೆಂಗಳೂರು: ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು ₹1.28 ಕೋಟಿ ವೆಚ್ಚದ ಯಂತ್ರ ಬಳಕೆ

Bengaluru Lake Cleaning: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು ಆಧುನಿಕ ತಂತ್ರಜ್ಞಾನದ ಯಂತ್ರವನ್ನು ಬಳಸುವ ಕಾರ್ಯಕ್ಕೆ ಚಾಲನೆ ದೊರೆತಿದೆ.
Last Updated 24 ಡಿಸೆಂಬರ್ 2025, 15:37 IST
ಬೆಂಗಳೂರು: ಮಡಿವಾಳ ಕೆರೆಯಲ್ಲಿ ಕಳೆ ತೆಗೆಯಲು ₹1.28 ಕೋಟಿ ವೆಚ್ಚದ ಯಂತ್ರ ಬಳಕೆ

ದಾವಣಗೆರೆ: ನ್ಯೂಜಿಲೆಂಡ್‌ ವರನ ಕೈಹಿಡಿದ ಕನ್ನಡತಿ; ಹಿಂದೂ ಸಂಪ್ರದಾಯದಂತೆ ವಿವಾಹ

New Zealand Groom: ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಬುಧವಾರ ನೆರವೇರಿದ ವಿವಾಹದಲ್ಲಿ ಚಳ್ಳಕೆರೆಯ ಯುವತಿಯೊಬ್ಬರು ನ್ಯೂಜಿಲೆಂಡ್‌ ವರನ ಕೈಹಿಡಿದರು. ಹಿಂದೂ ಸಂಪ್ರದಾಯದಂತೆ ವಧು–ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ
Last Updated 24 ಡಿಸೆಂಬರ್ 2025, 15:30 IST
ದಾವಣಗೆರೆ: ನ್ಯೂಜಿಲೆಂಡ್‌ ವರನ ಕೈಹಿಡಿದ ಕನ್ನಡತಿ; ಹಿಂದೂ ಸಂಪ್ರದಾಯದಂತೆ ವಿವಾಹ
ADVERTISEMENT

ಮಗಳ ಮದುವೆ ಮಾಡಿಕೊಡಲು ನಿರಾಕರಣೆ: ಪ್ರಿಯತಮೆಯ ತಾಯಿಗೆ ಬೆಂಕಿಹಚ್ಚಿದ ಪ್ರೇಮಿ

Bengaluru Crime News: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ಯುವತಿಯ ತಾಯಿಯ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಸಾಣೆಗುರುವನಹಳ್ಳಿಯಲ್ಲಿ ನಡೆದಿದೆ.
Last Updated 24 ಡಿಸೆಂಬರ್ 2025, 14:34 IST
ಮಗಳ ಮದುವೆ ಮಾಡಿಕೊಡಲು ನಿರಾಕರಣೆ: ಪ್ರಿಯತಮೆಯ ತಾಯಿಗೆ ಬೆಂಕಿಹಚ್ಚಿದ ಪ್ರೇಮಿ

ಗುಂಡು ಹಾರಿಸಿ ಪತ್ನಿ ಕೊಲೆ ಪ್ರಕರಣ: ಪೊಲೀಸ್ ತನಿಖೆ ಚುರುಕು; ಪಿಸ್ತೂಲ್ ವಶಕ್ಕೆ

ವಿಚ್ಛೇದನ ನೋಟಿಸ್ ಬಳಿಕ ಪತಿ ಆಕ್ರೋಶ
Last Updated 24 ಡಿಸೆಂಬರ್ 2025, 14:33 IST
ಗುಂಡು ಹಾರಿಸಿ ಪತ್ನಿ ಕೊಲೆ ಪ್ರಕರಣ: ಪೊಲೀಸ್ ತನಿಖೆ ಚುರುಕು; ಪಿಸ್ತೂಲ್ ವಶಕ್ಕೆ

ಬಾಂಗ್ಲಾದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ

VHP Protest: ಬೀದರ್‌: ಬಾಂಗ್ಲಾ ದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗ ದಳದಿಂದ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಹಿಂದೂಗಳಿಗೆ ರಕ್ಷಣೆ ಕೊಡದ ಬಾಂಗ್ಲಾದೇಶದ ವಿರುದ್ಧ
Last Updated 24 ಡಿಸೆಂಬರ್ 2025, 13:45 IST
ಬಾಂಗ್ಲಾದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT