ಮಂಗಳವಾರ, 20 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಬೆಂಗಳೂರು | ₹5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಪ್ರಜೆ ಸೆರೆ

ಜೈಲಿನಿಂದ ಬಿಡುಗಡೆ ಬಳಿಕ ಕೃತ್ಯ
Last Updated 20 ಜನವರಿ 2026, 22:30 IST
ಬೆಂಗಳೂರು | ₹5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಪ್ರಜೆ ಸೆರೆ

ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ: ಮಂಜುನಾಥ ಪ್ರಥಮ

State Bodybuilding: ಗೋಕಾಕ (ಬೆಳಗಾವಿ ಜಿಲ್ಲೆ): ದಾವಣಗೆರೆಯ ಮಂಜುನಾಥ್ ಅಯ್ಯರ್ ಅವರು 12ನೇ ಸತೀಶ ಶುಗರ್ಸ್ ಕ್ಲಾಸಿಕ್ ದೇಹದಾರ್ಢ್ಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ ಆಗಿ ₹2 ಲಕ್ಷ ನಗದು ಮತ್ತು ಟ್ರೋಫಿಯನ್ನು ಗೆದ್ದುಕೊಂಡರು.
Last Updated 20 ಜನವರಿ 2026, 22:30 IST
ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ: ಮಂಜುನಾಥ ಪ್ರಥಮ

ಬೈಕ್‌ನಲ್ಲಿ ಬಂದು ಮನೆಗಳ್ಳತನ: ತಲೆ ಮರೆಸಿಕೊಂಡಿರುವ ಆರೋಪಿ ವಿರುದ್ಧ 40 ಪ್ರಕರಣ

Serial Burglar Arrested: ಬೆಂಗಳೂರು ಪೊಲೀಸರು ಮಂಡ್ಯ ಜಿಲ್ಲೆಯ ಶ್ರೀಕಾಂತ್ ಎಂಬಾತನನ್ನು ಬಂಧಿಸಿ ₹42 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ.
Last Updated 20 ಜನವರಿ 2026, 22:30 IST
ಬೈಕ್‌ನಲ್ಲಿ ಬಂದು ಮನೆಗಳ್ಳತನ: ತಲೆ ಮರೆಸಿಕೊಂಡಿರುವ ಆರೋಪಿ ವಿರುದ್ಧ 40 ಪ್ರಕರಣ

ಸಮಾಜದ ನೋವಿಗೆ ಪುಸ್ತಕಗಳೇ ಮದ್ದು: ಎಚ್.ಎನ್. ಆರತಿ

Reading Culture: ‘ಸಮಾಜದಲ್ಲಿ ವಿಷಮತೆ ಹೆಚ್ಚುತ್ತಿದ್ದು, ಪುಸ್ತಕಗಳು ಮಾತ್ರ ಇದಕ್ಕೆ ಮದ್ದಾಗಬಲ್ಲವು’ ಎಂದು ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್. ಆರತಿ ಅಭಿಪ್ರಾಯಪಟ್ಟರು.
Last Updated 20 ಜನವರಿ 2026, 22:10 IST
ಸಮಾಜದ ನೋವಿಗೆ ಪುಸ್ತಕಗಳೇ ಮದ್ದು: ಎಚ್.ಎನ್. ಆರತಿ

ನೆಲಮಂಗಲ: ಬೈಕ್ ಅಪಘಾತದಲ್ಲಿ ದ್ವಿತೀಯ ದರ್ಜೆ ಸಹಾಯಕ ಸಾವು

Fatal Bike Crash: ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪಟ್ಟಣದ ವಿಶ್ವೇಶ್ವರಪುರ ಬೈರವೇಶ್ವರ ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ಜಿ.ಎ.ರಂಗನಾಥ್‌ (41) ಅವರು ಸೋಮವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Last Updated 20 ಜನವರಿ 2026, 22:00 IST
ನೆಲಮಂಗಲ: ಬೈಕ್ ಅಪಘಾತದಲ್ಲಿ ದ್ವಿತೀಯ ದರ್ಜೆ ಸಹಾಯಕ ಸಾವು

ಸಮಗ್ರ ತನಿಖೆ ನಡೆಸಿ: ರಾಜ್ಯ ಮಹಿಳಾ ಆಯೋಗ

IPS Misconduct: ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ ತಿಳಿಸಿದೆ.
Last Updated 20 ಜನವರಿ 2026, 21:40 IST
ಸಮಗ್ರ ತನಿಖೆ ನಡೆಸಿ: ರಾಜ್ಯ ಮಹಿಳಾ ಆಯೋಗ

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
Last Updated 20 ಜನವರಿ 2026, 21:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
ADVERTISEMENT

ಹಣಕಾಸು ಆಯೋಗದ ವರದಿ ಶೀಘ್ರದಲ್ಲೇ ಸಲ್ಲಿಕೆ: ಸಿ. ನಾರಾಯಣ ಸ್ವಾಮಿ

Greater Bengaluru Authority: ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣ ಸ್ವಾಮಿ ತಿಳಿಸಿದ್ದಾರೆ.
Last Updated 20 ಜನವರಿ 2026, 21:30 IST
ಹಣಕಾಸು ಆಯೋಗದ ವರದಿ ಶೀಘ್ರದಲ್ಲೇ ಸಲ್ಲಿಕೆ: ಸಿ. ನಾರಾಯಣ ಸ್ವಾಮಿ

ಸಿಂಧನೂರು–ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಐವರು ಸ್ಥಳದಲ್ಲೇ ಸಾವು

Fatal Highway Crash: ಸಿಂಧನೂರು–ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೊ ವಾಹನಗಳ ಮುಖಾಮುಖಿ ಅಪಘಾತ ಸಂಭವಿಸಿ ಚಳ್ಳೆಕಡ್ಲೂರು ಹಾಗೂ ಆಂಧ್ರದ ನಿವಾಸಿಗಳಾದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ಜನವರಿ 2026, 17:31 IST
ಸಿಂಧನೂರು–ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಐವರು ಸ್ಥಳದಲ್ಲೇ ಸಾವು

ದುಡಿಮೆಯ ಮಹತ್ವ ಸಾರಿದವರು ಶರಣರು: ಸಿ.ಸೋಮಶೇಖರ

Work Ethic Legacy: ದಾವಣಗೆರೆಯಲ್ಲಿ ಶರಣ ಸಾಹಿತ್ಯ ಪರಿಷತ್ ಸಮಾವೇಶದಲ್ಲಿ ಶರಣರು ಕಾಯಕದ ಮೂಲಕ ದುಡಿಮೆಯ ಮಹತ್ವ, ಸಮಾನತೆ, ಮಹಿಳಾ ಸ್ವಾತಂತ್ರ್ಯ ಮತ್ತು ಜಾತ್ಯತೀತತೆಯ ಚಿಂತನೆಗಳನ್ನು ಪ್ರತಿಪಾದಿಸಿದ್ದಾರೆಂದು ಸಿ. ಸೋಮಶೇಖರ ಹೇಳಿದರು.
Last Updated 20 ಜನವರಿ 2026, 17:22 IST
ದುಡಿಮೆಯ ಮಹತ್ವ ಸಾರಿದವರು ಶರಣರು: ಸಿ.ಸೋಮಶೇಖರ
ADVERTISEMENT
ADVERTISEMENT
ADVERTISEMENT