ಸೋಮವಾರ, 1 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ: ಬಿ.ವೈ.ವಿಜಯೇಂದ್ರ

‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾದಾಟವಿದ್ದರೂ ಬಿಜೆಪಿಗೆ ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ. ವಿರೋಧ ಪಕ್ಷವಾಗಿ ಇದ್ದುಕೊಂಡೇ ಆಡಳಿತ ಪಕ್ಷದ ಕಿವಿ ಹಿಂಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
Last Updated 1 ಡಿಸೆಂಬರ್ 2025, 17:47 IST
Karnataka politics | ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ:  ಬಿ.ವೈ.ವಿಜಯೇಂದ್ರ

ಚಿತ್ತಾಪುರ: ‘ಭೀಮ ನಡೆ’ ಯಶಸ್ವಿ, ಶಾಂತಿಯುತ

ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸೋಮವಾರ ಇಲ್ಲಿ ನಡೆದ ‘ಭೀಮನಡೆ’ ಮೆರವಣಿಗೆ ಹಾಗೂ ಸಂವಿಧಾನ ಸಮಾವೇಶ ಶಾಂತಿಯುತವಾಗಿ ಜರುಗಿತು.
Last Updated 1 ಡಿಸೆಂಬರ್ 2025, 17:42 IST
ಚಿತ್ತಾಪುರ: ‘ಭೀಮ ನಡೆ’ ಯಶಸ್ವಿ, ಶಾಂತಿಯುತ

ಬೆಂಗಳೂರು: ಬಿಎಂಎಸ್‌ನಲ್ಲಿ ‘ರೀಬೂಟ್‌ 2025’ ಹ್ಯಾಕಥಾನ್

ಬಿಎಂಎಸ್‌ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯವು ಬೋಧಕ ಸಿಬ್ಬಂದಿಗೆ ‘ರೀಬೂಟ್‌ 2025’ ಹ್ಯಾಕಥಾನ್ ಆಯೋಜಿಸಿತ್ತು.
Last Updated 1 ಡಿಸೆಂಬರ್ 2025, 16:23 IST
ಬೆಂಗಳೂರು: ಬಿಎಂಎಸ್‌ನಲ್ಲಿ ‘ರೀಬೂಟ್‌ 2025’ ಹ್ಯಾಕಥಾನ್

ಅರಿವು ಸಭೆಗಳಲ್ಲಿ 2.50 ಲಕ್ಷ ವಿದ್ಯಾರ್ಥಿಗಳು ಭಾಗಿ: 1,250 ಶಾಲೆಗಳಲ್ಲಿ ಜಾಗೃತಿ

ಮಹಿಳೆಯರ ಸುರಕ್ಷತೆ, ಮಾದಕ ವಸ್ತುಗಳ ನಿಯಂತ್ರಣ, ಸೈಬರ್ ಅಪರಾಧ ತಡೆ ಹಾಗೂ ಸಂಚಾರ ನಿರ್ವಹಣೆ ಕುರಿತು ನಗರ ಪೊಲೀಸ್‌ ಕಮಿಷನ್‌ರೇಟ್‌ ವ್ಯಾಪ್ತಿಯ 11 ವಿಭಾಗದ ಪೊಲೀಸರು, ಸೋಮವಾರ ವಿವಿಧ ಶಾಲಾ–ಕಾಲೇಜಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು.
Last Updated 1 ಡಿಸೆಂಬರ್ 2025, 16:20 IST
ಅರಿವು ಸಭೆಗಳಲ್ಲಿ 2.50 ಲಕ್ಷ ವಿದ್ಯಾರ್ಥಿಗಳು ಭಾಗಿ: 1,250 ಶಾಲೆಗಳಲ್ಲಿ ಜಾಗೃತಿ

ಬೆಂಗಳೂರು|ಬೀದಿ ನಾಯಿಗೆ ದೊಣ್ಣೆಯಿಂದ ಹಲ್ಲೆ: ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು

ಬೀದಿ ನಾಯಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ, ಗಾಯಗೊಳಿಸಿದ ಆರೋ‍ಪಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 1 ಡಿಸೆಂಬರ್ 2025, 16:19 IST
ಬೆಂಗಳೂರು|ಬೀದಿ ನಾಯಿಗೆ ದೊಣ್ಣೆಯಿಂದ ಹಲ್ಲೆ: ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು

ಸಾಮೂಹಿಕ ಬದ್ದತೆಯಿಂದ ಶಾಂತಿ ಸ್ಥಾ‍‍ಪನೆ: ಕರ್ನಲ್ ಕೆ.ಎಂ. ಹರಿಕೃಷ್ಣ

‘ಆಧುನಿಕ ಕಾಲದಲ್ಲಿ ಇಡೀ ಜಗತ್ತಿಗೆ ಶಾಂತಿ ಬಹಳ ಮುಖ್ಯ ಎಂದು ಹೇಳುವುದಷ್ಟೇ ನಮ್ಮ ಕೆಲಸವಲ್ಲ. ಅದೊಂದು ಸಾಮೂಹಿಕ ಬದ್ಧತೆಯಾಗಿ ಕಾರ್ಯರೂಪಕ್ಕೆ ಬರಬೇಕು’ ಭಾರತೀಯ ಸೇನೆಯ ವೈದ್ಯ ಕರ್ನಲ್ ಕೆ.ಎಂ. ಹರಿಕೃಷ್ಣ ಹೇಳಿದರು.
Last Updated 1 ಡಿಸೆಂಬರ್ 2025, 16:13 IST
ಸಾಮೂಹಿಕ ಬದ್ದತೆಯಿಂದ ಶಾಂತಿ ಸ್ಥಾ‍‍ಪನೆ: ಕರ್ನಲ್ ಕೆ.ಎಂ. ಹರಿಕೃಷ್ಣ

ಬೆಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಮಿಕನಿಗೆ ಕಾರು ಡಿಕ್ಕಿ; ಸಾವು

ದೇವನಹಳ್ಳಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ವ ಅಪಾರ್ಟ್‌ಮೆಂಟ್‌ ಸಮೀಪದ ಭುವನಹಳ್ಳಿ ಸೇತುವೆಯ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಮಿಕರೊಬ್ಬರಿಗೆ ಇನೊವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.
Last Updated 1 ಡಿಸೆಂಬರ್ 2025, 16:11 IST
ಬೆಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಮಿಕನಿಗೆ ಕಾರು ಡಿಕ್ಕಿ; ಸಾವು
ADVERTISEMENT

ಬೆಂಗಳೂರು| ಕಸ ವಿಲೇವಾರಿಗೆ ಪೌರಕಾರ್ಮಿಕರ ತಂಡ: ಡಿ.ಕೆ. ಶಿವಕುಮಾರ್‌

‘ಜಿಬಿಎ ವತಿಯಿಂದ 8-10 ಪೌರ ಕಾರ್ಮಿಕರ ತಂಡ ಮಾಡಲಾಗುತ್ತದೆ. ಈ ತಂಡವು ನಗರ ಪ್ರದಕ್ಷಿಣೆ ಮಾಡಿ ಎಲ್ಲೆಲ್ಲಿ ಕಸ ಇದೆ ಎಂಬುದನ್ನು ಗುರುತಿಸಿ, ಅದನ್ನು ವಿಲೇವಾರಿ ಮಾಡಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 1 ಡಿಸೆಂಬರ್ 2025, 15:56 IST
ಬೆಂಗಳೂರು| ಕಸ ವಿಲೇವಾರಿಗೆ ಪೌರಕಾರ್ಮಿಕರ ತಂಡ: ಡಿ.ಕೆ. ಶಿವಕುಮಾರ್‌

ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿಯನ್ನು ಹಳಿಗೆ ತರುತ್ತೇನೆ: ಲಕ್ಷ್ಮಣ್ ಸಿಂಗ್

‘ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್‌ (ಕೆ- ರೈಡ್) ಅನ್ನು ಹಳಿಗೆ ತರುತ್ತೇನೆ. ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ) ಕಾಮಗಾರಿಗಳಿಗೆ ವೇಗ ನೀಡುತ್ತೇನೆ’ ಎಂದು ಕೆ- ರೈಡ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್‌ ಸಿಂಗ್‌ ಹೇಳಿದರು.
Last Updated 1 ಡಿಸೆಂಬರ್ 2025, 15:53 IST
ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿಯನ್ನು ಹಳಿಗೆ ತರುತ್ತೇನೆ: ಲಕ್ಷ್ಮಣ್ ಸಿಂಗ್

ಜೆಜೆಎಂಗೆ ಹಣ ನೀಡದ ಕೇಂದ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ಜೆಜೆಎಂ ಯೋಜನೆಗೆ ₹13,000 ಕೋಟಿ ಹಣ ರಾಜ್ಯಕ್ಕೆ ವಾಪಸ್ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರದ ಅನ್ಯಾಯವನ್ನು ವಿರೋಧಿಸಬೇಕೆಂದು ಅವರು ರೈತರನ್ನೂ ಜನರನ್ನು ಒತ್ತಾಯಿಸಿದ್ದಾರೆ.
Last Updated 1 ಡಿಸೆಂಬರ್ 2025, 15:43 IST
ಜೆಜೆಎಂಗೆ ಹಣ ನೀಡದ ಕೇಂದ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT