ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

52ನೇ ವರ್ಷದ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ

Vanakallu Malleshwara: 52ನೇ ವರ್ಷದ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ. 26 ರಿಂದ ಮಾ. 1ರ ವರೆಗೆ ಅದ್ಧೂರಿಯಾಗಿ ಜರುಗಲಿದೆ ಎಂದು ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
Last Updated 14 ಫೆಬ್ರುವರಿ 2026, 8:38 IST
52ನೇ ವರ್ಷದ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ

ಕೋಟೆನಗರಿಯಲ್ಲಿ ಪ್ರತಿಧ್ವನಿಸಿದ ಅನ್ನದಾತನ ಹೋರಾಟ

ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ರೈತರು ಹೋರಾಟದಲ್ಲಿ ಭಾಗಿ, ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ
Last Updated 14 ಫೆಬ್ರುವರಿ 2026, 8:38 IST
ಕೋಟೆನಗರಿಯಲ್ಲಿ ಪ್ರತಿಧ್ವನಿಸಿದ ಅನ್ನದಾತನ ಹೋರಾಟ

ಆದ್ಯತೆ ಮೇರೆಗೆ ಅನುದಾನ ಹಂಚಿಕೆ: ಎನ್‌ವೈಜಿ

NY Gopalakrishna: ಸರ್ಕಾರದಿಂದ ಮಂಜೂರಾಗಿರುವ ಅನುದಾನವನ್ನು ಆದ್ಯತೆ ಹಾಗೂ ಅವಶ್ಯಕತೆ ಆಧಾರದಲ್ಲಿ ನ್ಯಾಯ ಸಮ್ಮತವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
Last Updated 14 ಫೆಬ್ರುವರಿ 2026, 8:37 IST
ಆದ್ಯತೆ ಮೇರೆಗೆ ಅನುದಾನ ಹಂಚಿಕೆ: ಎನ್‌ವೈಜಿ

ಹೇಮಾವತಿ: ಹೆಂಜೇರು ಸಿದ್ದೇಶ್ವರ ಸ್ವಾಮಿ ಜಾತ್ರೆ ಸಡಗರ

ಐತಿಹಾಸಿಕ ಜಾತ್ರೆಗೆ ಭರ್ಜರಿ ಸಿದ್ಧತೆ
Last Updated 14 ಫೆಬ್ರುವರಿ 2026, 8:37 IST
ಹೇಮಾವತಿ: ಹೆಂಜೇರು ಸಿದ್ದೇಶ್ವರ ಸ್ವಾಮಿ ಜಾತ್ರೆ ಸಡಗರ

ಅಕ್ರಮವಾಗಿ ಆಹಾರ ಮಳಿಗೆ ನಿರ್ಮಾಣ: ಪ್ರತಿಭಟನೆ

Bhadra Upper Canal: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು, ಜನಪ್ರತಿನಿಧಿಗಳು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಶೀಘ್ರ ಅನುದಾನ ಬಿಡುಗಡೆ ಮಾಡಬೇಕು, ಬಯಲುಸೀಮೆ ಜನರ ನೀರಾವರಿ ಕನಸನ್ನು ಸಾಕಾರಗೊಳಿಸಬೇಕು.
Last Updated 14 ಫೆಬ್ರುವರಿ 2026, 8:37 IST
ಅಕ್ರಮವಾಗಿ ಆಹಾರ ಮಳಿಗೆ ನಿರ್ಮಾಣ: ಪ್ರತಿಭಟನೆ

ತಿಪಟೂರಿನ ಗಾಂಧಿನಗರದ ತೋಟದ ಬಾವಿಗೆ ಬಿದ್ದ ಚಿರತೆ

Wild Animal Rescue: ತಿಪಟೂರು ನಗರದ ಗಾಂಧಿನಗರ ಪಕ್ಕದಲ್ಲಿರುವ ಕೃಷ್ಣಮೂರ್ತಿ ಅವರ ತೋಟದ ಬಾವಿಗೆ ಇಂದು ಬೆಳಗ್ಗೆ ಚಿರತೆ ಬಿದ್ದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಗಳ ವಿಳಂಬಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 14 ಫೆಬ್ರುವರಿ 2026, 8:13 IST
ತಿಪಟೂರಿನ ಗಾಂಧಿನಗರದ ತೋಟದ ಬಾವಿಗೆ ಬಿದ್ದ ಚಿರತೆ

ಈ ಪ್ರೇಮಿಗಳ ಅಂತರ್ಜಾತಿ ವಿವಾಹಕ್ಕೆ ಮೂರೂವರೆ ವರ್ಷ, ಬದುಕಲ್ಲಿ ಸದಾ ಹರ್ಷ

ಪ್ರೀತಿ ಇರೋದು ಹೃದಯದಲ್ಲಿ; ಜಾತಿಯಲ್ಲಲ್ಲ!
Last Updated 14 ಫೆಬ್ರುವರಿ 2026, 8:11 IST
ಈ ಪ್ರೇಮಿಗಳ ಅಂತರ್ಜಾತಿ ವಿವಾಹಕ್ಕೆ ಮೂರೂವರೆ ವರ್ಷ, ಬದುಕಲ್ಲಿ ಸದಾ ಹರ್ಷ
ADVERTISEMENT

SSLC ಎ+ ಫಲಿತಾಂಶ ಪಡೆಯುವರಿಗೆ ₹50 ಸಾವಿರ ಬಹುಮಾನ: ಶಾಸಕ ನರೇಂದ್ರಸ್ವಾಮಿ ಘೋಷಣೆ

Cash Prize: ಮಳವಳ್ಳಿ (ಮಂಡ್ಯ ಜಿಲ್ಲೆ): ತಾಲ್ಲೂಕಿನಲ್ಲಿ ಎಸ್.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ A+ ಫಲಿತಾಂಶ ಪಡೆಯುವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ತಲಾ ₹50 ಸಾವಿರ ನಗದು ಬಹುಮಾನ ನೀಡಿ ಅಭಿನಂದಿಸುತ್ತೇನೆ ಎಂದು ಶಾಸಕ ಪಿ‌.ಎಂ. ನರೇಂದ್ರಸ್ವಾಮಿ ಹೇಳಿದರು.
Last Updated 14 ಫೆಬ್ರುವರಿ 2026, 8:09 IST
SSLC ಎ+ ಫಲಿತಾಂಶ ಪಡೆಯುವರಿಗೆ ₹50 ಸಾವಿರ ಬಹುಮಾನ: ಶಾಸಕ ನರೇಂದ್ರಸ್ವಾಮಿ ಘೋಷಣೆ

ಕಲಬುರಗಿ ಜಿಲ್ಲೆಯಲ್ಲಿ ವರದಿಯಾದ ಅಪರಾಧ ಸುದ್ದಿಗಳಿವು..

Kalaburagi News: ಕಲಬುರಗಿ ಸೂಪರ್ ಮಾರ್ಕೆಟ್‌ನಲ್ಲಿ ಶರಣಬಸಪ್ಪ ಗೌಳಿ ಎಂಬುವವರ ಭೀಕರ ಕೊಲೆ ನಡೆದಿದೆ. ಇತ್ತ ನಿವೃತ್ತ ಎಎಸ್‌ಐ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮತ್ತು ಪಡಿತರ ಅಕ್ಕಿ ಜಪ್ತಿ ಸೇರಿದಂತೆ ಜಿಲ್ಲೆಯ ಪ್ರಮುಖ ಅಪರಾಧ ಸುದ್ದಿಗಳಿವು.
Last Updated 14 ಫೆಬ್ರುವರಿ 2026, 8:08 IST
ಕಲಬುರಗಿ ಜಿಲ್ಲೆಯಲ್ಲಿ ವರದಿಯಾದ ಅಪರಾಧ ಸುದ್ದಿಗಳಿವು..

ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Kalaburagi PUC Exams: ಫೆ.28ರಿಂದ ಮಾರ್ಚ್‌ 17ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಆದೇಶಿಸಿದ್ದಾರೆ.
Last Updated 14 ಫೆಬ್ರುವರಿ 2026, 8:08 IST
ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ADVERTISEMENT
ADVERTISEMENT
ADVERTISEMENT