ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಕೊಳಗಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಮೃತದೇಹ ಪತ್ತೆ: ಎಸ್‌.ಪಿ ದೀಪನ್‌ ಭೇಟಿ

Woman's body found in Kolagi forest ತಾಲ್ಲೂಕಿನ ಮಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಗಿ ಅರಣ್ಯ ಪ್ರದೇಶದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆಯಾದ ಸ್ಥಳಕ್ಕೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪನ್‌ ಎಂ.ಎನ್. ಶನಿವಾರ ಭೇಟಿ...
Last Updated 23 ಫೆಬ್ರುವರಿ 2026, 5:11 IST
ಕೊಳಗಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಮೃತದೇಹ ಪತ್ತೆ: ಎಸ್‌.ಪಿ ದೀಪನ್‌ ಭೇಟಿ

ನಗೆಕೋವೆ ಗ್ರಾಮದಲ್ಲಿ ಲಾರಿ ಡಿಕ್ಕಿ: ಬಾಲಕಿ ಸಾವು

Nagekow village ಕಾರವಾರ ತಾಲ್ಲೂಕಿನ ನಗೆಕೋವೆ ಗ್ರಾಮದಲ್ಲಿ ಭಾನುವಾರ ಇಟ್ಟಂಗಿ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ.
Last Updated 23 ಫೆಬ್ರುವರಿ 2026, 5:07 IST
ನಗೆಕೋವೆ ಗ್ರಾಮದಲ್ಲಿ ಲಾರಿ ಡಿಕ್ಕಿ: ಬಾಲಕಿ ಸಾವು

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ: ಸಿದ್ದರಾಮಯ್ಯ ಭರವಸೆ

ಅಪೂರ್ಣ ಯೋಜನೆಗಳೆಲ್ಲ ಆದ್ಯತೆ ಮೇಲೆ ಪೂರ್ಣ:ಸಿ.ಎಂ ಸಿದ್ದರಾಮಯ್ಯ ಭರವಸೆ
Last Updated 23 ಫೆಬ್ರುವರಿ 2026, 5:04 IST
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ: ಸಿದ್ದರಾಮಯ್ಯ ಭರವಸೆ

ತನಗೆ ಬಂದ ಗೌರವಧನದಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯ!

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಲೋಕಾರ್ಪಣೆ
Last Updated 23 ಫೆಬ್ರುವರಿ 2026, 5:01 IST
ತನಗೆ ಬಂದ ಗೌರವಧನದಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯ!

ಹಗರಿಬೊಮ್ಮನಹಳ್ಳಿ: ಸರ್ಕಾರಿ ಶಾಲೆ ಕೊಠಡಿಗೆ ಬೆಂಕಿ, ಪುಸ್ತಕಗಳು ಭಸ್ಮ

Hagaribommanahalli School: ಪಟ್ಟಣದ ಹಳೇ ಊರಿನ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಮೊದಲ ಸೆಮಿಸ್ಟರ್ ಪುಸ್ತಕಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರಭಾರ ಮುಖ್ಯ ಶಿಕ್ಷಕ ವೀರನಗೌಡ ತಿಳಿಸಿದ್ದಾರೆ.
Last Updated 23 ಫೆಬ್ರುವರಿ 2026, 4:42 IST
ಹಗರಿಬೊಮ್ಮನಹಳ್ಳಿ: ಸರ್ಕಾರಿ ಶಾಲೆ ಕೊಠಡಿಗೆ ಬೆಂಕಿ, ಪುಸ್ತಕಗಳು ಭಸ್ಮ

ಹೊಸನಗರ:ಕಾರಣಗಿರಿ ಸಿದ್ದಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಸ್ಥಿತ್ವಕ್ಕೆ

Hosanagara ಹೊಸನಗರ : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿ ಶ್ರೀ ಸಿದ್ದಿ ವಿನಾಯಕ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಸ್ಥಿತ್ವಕ್ಕೆ ಬಂದಿದೆ. ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಚ್. ಪ್ರಭಾಕರ್...
Last Updated 23 ಫೆಬ್ರುವರಿ 2026, 4:29 IST
ಹೊಸನಗರ:ಕಾರಣಗಿರಿ ಸಿದ್ದಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಸ್ಥಿತ್ವಕ್ಕೆ

ರಿಪ್ಪನ್‌ಪೇಟೆ: ಬಿಜೆಪಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಆಯ್ಕೆ

Rippanpet BJP: ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಿಜೆಪಿ ಮಹಾ ಶಕ್ತಿಕೇಂದ್ರದ ನೂತನ ಅಧ್ಯಕ್ಷರಾಗಿ ಟಿ.ಸುಂದರೇಶ್ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ.
Last Updated 23 ಫೆಬ್ರುವರಿ 2026, 4:28 IST
ರಿಪ್ಪನ್‌ಪೇಟೆ: ಬಿಜೆಪಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಆಯ್ಕೆ
ADVERTISEMENT

ವಿಮರ್ಶೆಯ ಪರಿಭಾಷೆ ಪುಸ್ತಕ; ಎಲ್ಲ ಜಾಯಮಾನದ ಕೃತಿಗಳ ಪರಿಚಯಿಸುವ ಕೃತಿ- ಸಿರಾಜ್

ಪ್ರೊ.ಸಿರಾಜ್ ಅಹಮದ್ ಅಭಿಮತ
Last Updated 23 ಫೆಬ್ರುವರಿ 2026, 4:26 IST
ವಿಮರ್ಶೆಯ ಪರಿಭಾಷೆ ಪುಸ್ತಕ; ಎಲ್ಲ ಜಾಯಮಾನದ ಕೃತಿಗಳ ಪರಿಚಯಿಸುವ ಕೃತಿ- ಸಿರಾಜ್

ಹೊಸನಗರ: ಮತದಾರರ ಪಟ್ಟಿ ಪರಿಷ್ಕರಣೆ ಅವೈಜ್ಞಾನಿಕ: ಕಲಗೋಡು ರತ್ನಾಕರ್

Hosanagar ಹೊಸನಗರ: ‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಅರ್ಹ ಮತದಾರರನ್ನು ಕೈಬಿಡುವಂತಹ ಪ್ರಕ್ರಿಯೆಯಾಗಿದ್ದು, ಅವೈಜ್ಞಾನಿಕವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಆರೋಪಿಸಿದರು.
Last Updated 23 ಫೆಬ್ರುವರಿ 2026, 4:24 IST
ಹೊಸನಗರ: ಮತದಾರರ ಪಟ್ಟಿ ಪರಿಷ್ಕರಣೆ ಅವೈಜ್ಞಾನಿಕ: ಕಲಗೋಡು ರತ್ನಾಕರ್

ಶಿಕಾರಿಪುರ: ಪಂಚಾಯಿತಿಗಳ ಭ್ರಷ್ಟಾಚಾರ ತನಿಖೆಗೆ ಒತ್ತಾಯ

Shikaripura ಶಿಕಾರಿಪುರ: ‘ತಾಲ್ಲೂಕಿನ ಹರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದು ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಕೋಡಿಹಳ್ಳಿ, ಹುಣಸೇಕಟ್ಟೆ, ಸಹಸ್ರವಳ್ಳಿ, ಗುಡ್ಡದಹೊಸಳ್ಳಿ, ಹರಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ
Last Updated 23 ಫೆಬ್ರುವರಿ 2026, 4:22 IST
ಶಿಕಾರಿಪುರ: ಪಂಚಾಯಿತಿಗಳ ಭ್ರಷ್ಟಾಚಾರ ತನಿಖೆಗೆ ಒತ್ತಾಯ
ADVERTISEMENT
ADVERTISEMENT
ADVERTISEMENT