ಮಂಗಳವಾರ, 28 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ವಿಜಯಪುರ
ADVERTISEMENT
ನಾಲತವಾಡ: ಆರ್ಎಸ್ಎಸ್ ಆಕರ್ಷಕ ಪಥಸಂಚಲನ
RSS Shatabdi Celebration: ಪಟ್ಟಣದಲ್ಲಿ ಭಾನುವಾರ ಆರ್ಎಸ್ಎಸ್ ಶತಮಾನೋತ್ಸವದ ನಿಮಿತ್ತ ನಡೆದ ಪಥ ಸಂಚಲನ ಜನರ ಮೆಚ್ಚುಗೆಗೆ ಪಾತ್ರವಾಯಿತು. ಹೇಮರೆಡ್ಡಿ ಮಲ್ಲಮ್ಮ ವೃತ್ತದಲ್ಲಿ ಘೋಷ ವಾದ್ಯ ಆರಂಭಗೊಳ್ಳುತ್ತಿದ್ದಂತೆ ಸ್ವಯಂಸೇವಕರು ಪಥಸಂಚಲನ ಆರಂಭಿಸಿದರು.
Last Updated 28 ಅಕ್ಟೋಬರ್ 2025, 6:02 IST
ಸಿಂದಗಿ: ಸಮೀಕ್ಷೆ ಕಾರ್ಯದಿಂದ ಕೈಬಿಡಲು ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ
Anganwadi Worker Rights: ಸಿಂದಗಿಯಲ್ಲಿ ಸೋಮವಾರ ಸಮೀಕ್ಷೆ ಕಾರ್ಯದಿಂದ ತಮಗೆ ವಿನಾಯಿತಿ ನೀಡಬೇಕು ಎಂದು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
Last Updated 28 ಅಕ್ಟೋಬರ್ 2025, 6:02 IST
ಮುದ್ದೇಬಿಹಾಳ: ಟಿಎಪಿಸಿಎಂಎಸ್ ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ
TAPCMS President Selection: ಮುದ್ದೇಬಿಹಾಳದ ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ ಮನೋಹರ ಮೇಟಿ ಮತ್ತೊಮ್ಮೆ ಅವಿರೋಧ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬೆಂಬಲಿತರ ಕೈಗೆ ಅಧಿಕಾರ ಸಾಗಿದ್ದು ರಾಜಕೀಯ ಬೆಳವಣಿಗೆಯಾಗಿ ಕಂಡುಬಂದಿದೆ.
Last Updated 28 ಅಕ್ಟೋಬರ್ 2025, 6:02 IST
ವಿಜಯಪುರ|ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ಕೇಳುವ ಹಕ್ಕಿಲ್ಲ: ಶಾಸಕ ಯಶವಂತರಾಯಗೌಡ
Congress Internal Politics: ವಿಜಯಪುರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡರಿಗೆ ಈಗ ಸಚಿವ ಸ್ಥಾನ ಕೇಳಲು ಹಕ್ಕಿಲ್ಲ ಎಂದು ತಿರುಗೇಟು ನೀಡಿ ಪಕ್ಷದ ಒಳರಾಜಕೀಯ ಚರ್ಚೆ ಎಬ್ಬಿಸಿದರು.
Last Updated 28 ಅಕ್ಟೋಬರ್ 2025, 6:01 IST
ಇಂಡಿ: ಖೇಡಗಿ ಗ್ರಾ.ಪಂಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ
Village Infrastructure Demand: ಇಂಡಿ ತಾಲ್ಲೂಕಿನ ಭೂಯ್ಯಾರ ಗ್ರಾಮಸ್ಥರು ರಸ್ತೆ ದುರಸ್ತಿ ಅಗತ್ಯವಿದೆ ಎಂದು ಖೇಡಗಿ ಗ್ರಾಮಪಂಚಾಯತ್ ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಸಿಬ್ಬಂದಿಯ ಕೊರತೆಯ ಮಧ್ಯೆ ಜಿ.ಪಂ ಭರವಸೆಯಿಂದ ಧರಣಿ ಹಿಂದೆಗೆದುಕೊಂಡರು.
Last Updated 28 ಅಕ್ಟೋಬರ್ 2025, 6:01 IST
ಇರಾಕ್, ಇರಾನ್ಗೆ ಬಸರಕೋಡದ ಬಾಳೆ: ಅತಿವೃಷ್ಟಿ ಸಮಯದಲ್ಲೂ ಲಾಭ ಕಂಡುಕೊಂಡ ರೈತ
Banana Farming Success: ಮುದ್ದೇಬಿಹಾಳ: ಬಸರಕೋಡ ಗ್ರಾಮದ ರೈತ ಹೇಮರೆಡ್ಡಿ ಬ.ಮೇಟಿ ಬೆಳೆದ ಬಾಳೆಕಾಯಿ ಗೆ ಉನ್ನತ ವಿದೇಶಿ ಮಾರುಕಟ್ಟೆ ಲಭಿಸಿದೆ. 20 ಎಕರೆ ಜಮೀನಿನಲ್ಲಿ ಬೆಳೆದ ಜಿ–9 ಬಾಳೆ ಇರಾಕ್, ಇರಾನ್ಗೆ ರಫ್ತು ಆಗುತ್ತಿದೆ.
Last Updated 27 ಅಕ್ಟೋಬರ್ 2025, 23:30 IST
ನಾನು 24ಕ್ಯಾರೇಟ್ ಚಿನ್ನ, ನಾಡಗೌಡರಿಗೆ ಸಚಿವ ಸ್ಥಾನ ಕೇಳುವ ಹಕ್ಕಿಲ್ಲ: ಇಂಡಿ ಶಾಸಕ
ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ತಿರುಗೇಟು
Last Updated 27 ಅಕ್ಟೋಬರ್ 2025, 16:03 IST
ADVERTISEMENT
ನಿರುದ್ಯೋಗಿ ಯತ್ನಾಳ್.. ನಿಮ್ಮ ಧಮಕಿ ನನ್ನ ಮುಂದೆ ನಡೆಯಲ್ಲ: MB ಪಾಟೀಲ ಎಚ್ಚರಿಕೆ
ಯತ್ನಾಳರಂತೆ ನಾನು ನಿರುದ್ಯೋಗಿಯಲ್ಲ: ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ
Last Updated 27 ಅಕ್ಟೋಬರ್ 2025, 15:45 IST
ನಿಜಗುಣಾನಂದ ಶ್ರೀ, ಸಾಣೆಹಳ್ಳಿ ಶ್ರೀಗಳಿಂದ ದೇವರಿಗೆ ಅಪಮಾನ: ಯತ್ನಾಳ
Hindu Remarks Row: ವಿಜಯಪುರ: ‘ಹಿಂದೂ ದೇವರಿಗೆ ಅಪಮಾನ, ಅಗೌರವ ತೋರುವ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ಸಾಣೆಹಳ್ಳಿ ಶ್ರೀಗಳನ್ನು ಮೊದಲು ಜೈಲಿಗೆ ಹಾಕಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
Last Updated 27 ಅಕ್ಟೋಬರ್ 2025, 4:28 IST
ಆಲಮಟ್ಟಿ | ರಾಜ್ಯ ಮಟ್ಟದ ಕೊಕ್ಕೊದಲ್ಲಿ ಪ್ರಥಮ: ಸಾರೋಟಿನಲ್ಲಿ ಮೆರವಣಿಗೆ
Koko Victory Parade: ಆಲಮಟ್ಟಿ: ಸಾರೋಟಿನಲ್ಲಿ ಮೆರವಣಿಗೆ, ಮೆರವಣಿಗೆಯುದ್ದಕ್ಕೂ ಡಿಜೆಯ ಅಬ್ಬರ, ಸನ್ಮಾನದ ಮಹಾಪೂರ. ಹಲವೆಡೆ ಆರತಿ ಮಾಡಿ ಸಿಂಧೂರದ ತಿಲಕ ಹಚ್ಚಿ ಸ್ವಾಗತ. ರಂಗೋಲಿಯ ಚಿತ್ತಾರ, ಪಟಾಕಿಗಳ ಅಬ್ಬರ, ಪರಸ್ಪರ ಗುಲಾಲು ಎರಚುವಿಕೆ...
Last Updated 27 ಅಕ್ಟೋಬರ್ 2025, 4:28 IST
ADVERTISEMENT
<
1
2
...
1000
>
ADVERTISEMENT
ADVERTISEMENT