ಡಿಎಂಕೆ ಪಕ್ಷದ ಮುಖವಾಣಿ ‘ಮುರಸೋಲಿ‘ಯಲ್ಲಿ ಅಣ್ಣಾಮಲೈ ಪಾದಯಾತ್ರೆ ಮಾಡುತ್ತಿರುವುದನ್ನು ಪ್ರಸ್ತಾಪ ಮಾಡಿದೆ. ತಮಿಳಿನ ಹಳೆಯ ಪದ್ಯವನ್ನು ಉಲ್ಲೇಖಿಸಿ ಪಾದಯಾತ್ರೆ ಮಾಡುತ್ತಿರುವುದರ ಬಗ್ಗೆ ಲೇವಡಿ ಮಾಡಿದೆ. ರಾಹುಲ್ ಗಾಂಧಿ ಅವರ ಯಾತ್ರೆ ಕೇಸರಿ ನಾಯಕನ ಮೇಲೆ ಪರಿಣಾಮ ಬೀರಿದೆ ಎಂದು ಮುರಸೋಲಿಯಲ್ಲಿ ಬರೆಯಾಗಿದೆ.