ಚೆನ್ನೈ: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ(ಇಡಬ್ಲ್ಯುಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿಯನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿತಮಿಳುನಾಡು ಆಡಳಿತಾರೂಢ ಡಿಎಂಕೆ ಮಂಗಳವಾರ ಹೇಳಿದೆ.