ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ರೋಗಿಯ ಮೇಲೆ ದೌರ್ಜನ್ಯ ನಡೆದಿಲ್ಲ, ವೈದ್ಯರು ಕಿರುಕುಳ ನೀಡಲು ಯತ್ನಿಸಿದ್ದಾರೆ, ಅವರನ್ನು ಅಮಾನತು ಮಾಡಲಾಗಿದೆ. ಮಹಿಳೆ ಮನೆಯವರು ಯಾವುದೇ ದೂರು ನೀಡಿಲ್ಲ, ಅಲ್ಲದೆ, ಮಹಿಳೆಯ ಪತಿ ಮತ್ತು ವೈದ್ಯರು ಪರಸ್ಪರ ಪರಿಚಯ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.