‘ಲಸಿಕೆ ಸಮಸ್ಯೆಯನ್ನು ಕೇಂದ್ರ ವರ್ಸಸ್ ರಾಜ್ಯಗಳು ಎಂದು ಮಾಡಿದವರು ಯಾರು? ಕೇಂದ್ರ ಸರ್ಕಾರವು 18ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ಕೈಬಿಡುವಂತೆ ಏಕಪಕ್ಷೀಯವಾಗಿ ನಿರ್ಧರಿಸಿದವರು ಯಾರು? ಈ ನೀತಿಯನ್ನು ರೂಪಿಸುವ ಮೊದಲು ರಾಜ್ಯಗಳ ಜತೆ ಏಕೆ ಸಮಾಲೋಚಿಸಲಿಲ್ಲ? ಈ ಪ್ರಶ್ನೆಗಳನ್ನು ನೀವು ಪ್ರಧಾನಿಗೆ ಏಕೆ ಕೇಳಬಾರದು? ಎಂದು ಜೈರಾಮ್ ರಮೇಶ್, ಜಗನ್ ವಿರುದ್ಧ ಹರಿಹಾಯ್ದಿದ್ದಾರೆ.