<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗೆಳೆಯರಿಗಾಗಿ ಹೆಚ್ಚು ಆಸ್ತಿ ಸಂಪಾದಿಸುವುದನ್ನು ನಿಲ್ಲಿಸಿ, ಜನರಿಗಾಗಿ ಸರಿಯಾದ ನೀತಿಗಳನ್ನು ಜಾರಿಗೊಳಿಸಿ ಎಂದು ಹೇಳಿದ್ದಾರೆ.</p>.<p>ಜನರ ಹಸಿವು ನೀಗಿಸುವುದಕ್ಕೆ ಸಮುದಾಯ ಭೋಜನಾಲಯಗಳನ್ನು (ಕ್ಯಾಂಟೀನ್) ಆರಂಭಿಸುವಲ್ಲಿ ಕೇಂದ್ರ ಸರ್ಕಾರ ವಿಫಲಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ವರದಿಯನ್ನು ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಗೆಳೆಯರಿಗಾಗಿ ಹೆಚ್ಚು ಸಂಪಾದಿಸುವುದನ್ನು ನಿಲ್ಲಿಸಿ, ಜನರಿಗಾಗಿ ಸರಿಯಾದ ನೀತಿಗಳನ್ನು ಜಾರಿಗೊಳಿಸಿ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/rss-plans-massive-expansion-in-west-bengal-to-add-700-more-shakhas-by-2024-884545.html" itemprop="url">ಪಶ್ಚಿಮ ಬಂಗಾಳದಲ್ಲಿ ಇನ್ನೂ 700 ಶಾಖೆಗಳನ್ನು ಆರಂಭಿಸಲು ಆರ್ಎಸ್ಎಸ್ ಗುರಿ: ವರದಿ </a></p>.<p>ಜನರು ಹಸಿವಿನಿಂದ ಸಾಯದಂತೆ ನೋಡಿಕೊಳ್ಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಯಾವುದೇ ಸರ್ಕಾರದ ಮೊದಲ ಹೊಣೆಗಾರಿಕೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗೆಳೆಯರಿಗಾಗಿ ಹೆಚ್ಚು ಆಸ್ತಿ ಸಂಪಾದಿಸುವುದನ್ನು ನಿಲ್ಲಿಸಿ, ಜನರಿಗಾಗಿ ಸರಿಯಾದ ನೀತಿಗಳನ್ನು ಜಾರಿಗೊಳಿಸಿ ಎಂದು ಹೇಳಿದ್ದಾರೆ.</p>.<p>ಜನರ ಹಸಿವು ನೀಗಿಸುವುದಕ್ಕೆ ಸಮುದಾಯ ಭೋಜನಾಲಯಗಳನ್ನು (ಕ್ಯಾಂಟೀನ್) ಆರಂಭಿಸುವಲ್ಲಿ ಕೇಂದ್ರ ಸರ್ಕಾರ ವಿಫಲಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ವರದಿಯನ್ನು ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಗೆಳೆಯರಿಗಾಗಿ ಹೆಚ್ಚು ಸಂಪಾದಿಸುವುದನ್ನು ನಿಲ್ಲಿಸಿ, ಜನರಿಗಾಗಿ ಸರಿಯಾದ ನೀತಿಗಳನ್ನು ಜಾರಿಗೊಳಿಸಿ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/rss-plans-massive-expansion-in-west-bengal-to-add-700-more-shakhas-by-2024-884545.html" itemprop="url">ಪಶ್ಚಿಮ ಬಂಗಾಳದಲ್ಲಿ ಇನ್ನೂ 700 ಶಾಖೆಗಳನ್ನು ಆರಂಭಿಸಲು ಆರ್ಎಸ್ಎಸ್ ಗುರಿ: ವರದಿ </a></p>.<p>ಜನರು ಹಸಿವಿನಿಂದ ಸಾಯದಂತೆ ನೋಡಿಕೊಳ್ಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಯಾವುದೇ ಸರ್ಕಾರದ ಮೊದಲ ಹೊಣೆಗಾರಿಕೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>