‘ನಮ್ಮ ಮುಖ್ಯಮಂತ್ರಿ ಅವರು, ಅಣ್ಣನವರ (ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಸಂಸ್ಥಾಪಕ) ಹಾದಿಯಲ್ಲಿ ಸಾಗುತ್ತಿದ್ದಾರೆ. ನಮ್ಮನ್ನು ಪೆರಿಯಾರ್ ಹಾದಿಯಲ್ಲಿ ಸಾಗುವಂತೆ, ಪ್ರತ್ಯೇಕ ದೇಶಕ್ಕಾಗಿ ಆಗ್ರಹಿಸುವಂತೆ ಮಾಡಬೇಡಿ. ಬದಲಿಗೆ ರಾಜ್ಯಕ್ಕೆ ಸ್ವಾಯತ್ತತೆ ನೀಡಿ’ ಎಂದು ಆಗ್ರಹಿಸಿದ ರಾಜಾ ಅವರು, ‘ಅಲ್ಲಿಯವರೆಗೆ ನಾವು ವಿರಮಿಸುವುದಿಲ್ಲ’ ಎಂದು ಗುಡುಗಿದರು.