ಈಚೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ‘ಶಾಲಾ ಮಕ್ಕಳ ಬ್ಯಾಗ್ಗಳ ಮೇಲೆ ಮುದ್ರಿಸಲಾಗಿರುವ ಮಾಜಿ ಮುಖ್ಯಮಂತ್ರಿಗಳಾದ ಜೆ. ಜಯಲಲಿತಾ ಮತ್ತು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಚಿತ್ರ ತೆಗೆಯದಂತೆ’ ಶಿಕ್ಷಣ ಇಲಾಖೆಗೆ ಸೂಚಿಸಿದ್ದರು. ಚಿತ್ರ ಬದಲಿಸಿದರೆ ಬೊಕ್ಕಸಕ್ಕೆ ₹ 13 ಕೋಟಿ ಹೊರೆಯಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು.