ಇದಕ್ಕೆ, ‘ನೀವು ಇಡೀ ದಿನ ಸುಮ್ಮನೆ ಕುಳಿತಿರುತ್ತೀರಿ ಎಂದು ನಾನು ಹೇಳುತ್ತಿಲ್ಲ. ಅರ್ಜಿಯನ್ನು ವಿಚಾರಣೆ ಪಟ್ಟಿಗೆ ಸೇರಿಸಲು ನಾನು ಪ್ರಯತ್ನಿಸುತ್ತಿದ್ದೇನೆ. ನನ್ನ ಪ್ರಯತ್ನ ಫಲ ನೀಡದಿದ್ದರೆ, ಆಗ ನಾನು ನಿಮ್ಮ ಮನೆ ಬಾಗಿಲಿಗೆ ಬಂದು ನ್ಯಾಯ ಕೇಳುತ್ತೇನೆ. ಆದರೆ, ವಕೀಲರ ಸಂಘವನ್ನು ಈ ರೀತಿ ನಡೆಸಿಕೊಳ್ಳುವುದು ನನಗೆ ಬೇಕಿಲ್ಲ’ ಎಂದು ವಿಕಾಸ್ ಸಿಂಗ್ ಪ್ರತಿಕ್ರಿಯಿಸಿದರು.