ನವದೆಹಲಿ(ಪಿಟಿಐ): ಕೇಂದ್ರ ಬಜೆಟ್ನಲ್ಲಿ ಆರೋಗ್ಯ ನಂತರ, ಶಿಕ್ಷಣ, ಕೌಶಲ, ಸಂಶೋಧನೆ ಮತ್ತು ಹೊಸ ಪರಿಕಲ್ಪನೆಗೆ ಆದ್ಯತೆ ನೀಡಿದ್ದು, ಇದರಿಂದ ಬಾಹ್ಯಾಕಾಶ, ಪರಮಾಣು ಇಂಧನ, ಕೃಷಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಪ್ರತಿಭಾವಂತ ಯುವಕರಿಗೆ ಸಾಕಷ್ಟು ಅವಕಾಶಕಗಳು ಲಭ್ಯವಾಗಲಿವೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.