ಈ ಕುರಿತು ಮಾಹಿತಿ ನೀಡಿರುವ ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲ, ಸಮಯದಿಂದ ಸಮಯಕ್ಕೆ ಸಾಮಾಜಿಕ ಆರ್ಥಿಕ ಪರಿಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಜನರು ಹೆಚ್ಚು ವಿದ್ಯಾ ಸಂಪನ್ನರಾಗಿದ್ದು, ಮದ್ಯ ಸೇವನೆಯ ವಿಷಯಕ್ಕೆ ಬಂದಾಗ ಹೆಚ್ಚು ವಿವೇಚನಾಶೀಲರಾಗಿದ್ದಾರೆ ಎಂದು ಮಸೂದೆ ಮಂಡನೆ ವೇಳೆ ಮಾಹಿತಿ ನೀಡಿದ್ದಾರೆ.