ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೃಣಮೂಲ ಕಾಂಗ್ರೆಸ್‌ ವಕ್ತಾರ ಸಾಕೇತ್‌ ಗೋಖಲೆ ಬಂಧಿಸಿದ ಇ.ಡಿ

Last Updated 25 ಜನವರಿ 2023, 13:21 IST
ಅಕ್ಷರ ಗಾತ್ರ

ನವದೆಹಲಿ : ಗುಂಪು ನಿಧಿ ಹಣಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆಸಿದ ಆರೋಪದಡಿ ತೃಣಮೂಲ ಕಾಂಗ್ರೆಸ್‌ನ ವಕ್ತಾರ ಸಾಕೇತ್‌ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಗುಜರಾತ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಅಹಮದಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿ.29ರಂದು ಗುಜರಾತ್‌ ಪೊಲೀಸರು ಗೋಖಲೆ ಅವರನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT