‘ಕೇಂದ್ರದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಕೆಲಸ ಮಾಡಲು ಬಿಡುತ್ತಿಲ್ಲ. ನಾವು ಪ್ರಜಾಪ್ರಭುತ್ವವನ್ನು ನಂಬುತ್ತೇವೆ. ಹೀಗಾಗಿಯೇ ಸರ್ಕಾರದ ವಿರುದ್ಧ ಅವಿಶ್ವಾತಮತ ಮಂಡಿಸಲು ವಿಫಲವಾಗಿದ್ದರೂ ಬಿಜೆಪಿ ಶಾಸಕರಿಗೆ ಮಾತನಾಡಲು ಅವಕಾಶ ನೀಡಿದ್ದೇವೆ. ಟೀಕೆಗಳನ್ನು ನಾವು ಸ್ವಾಗತಿಸುತ್ತೇವೆ. 2025ರ ವಿಧಾನಸಭಾ ಚುನಾವಣೆ ಬಿಡಿ, 2050 ಚುನಾವಣೆಯಲ್ಲೂ ಬಿಜೆಪಿ ದೆಹಲಿಯಲ್ಲಿ ಗೆಲ್ಲುವುದಿಲ್ಲ’ ಎಂದು ಸವಾಲು ಹಾಕಿದರು.