ನವದೆಹಲಿ/ಕೋಲ್ಕತ್ತ:ವಿದೇಶಕ್ಕೆ ತೆರಳಲು ಸಿದ್ಧರಾಗಿದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಸಂಬಂಧಿ ಮನೇಕಾ ಗಂಭೀರ್ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆದಜಾರಿ ನಿರ್ದೇಶನಾಲಯ(ಇ.ಡಿ), ಹಣಕಾಸು ಅಕ್ರಮ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಅವರಿಗೆ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.