‘ಪಂಜಾಬ್ ಚುನಾವಣೆ ನಡೆಯುವ ಕೆಲವು ದಿನಗಳಿಗೂ ಮುನ್ನ ಇ.ಡಿ ದೆಹಲಿ ಆರೋಗ್ಯ ಮತ್ತು ಗೃಹ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಿದೆ ಎಂದು ನಮ್ಮ ಕೆಲವು ಮೂಲಗಳಿಂದ ನಮಗೆ ಮಾಹಿತಿ ದೊರೆತಿದೆ. ಇದಕ್ಕಿಂತ ಮೊದಲೂ ಸತ್ಯೇಂದ್ರ ಜೈನ್ ಅವರಿಗೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿತ್ತು. ಆದರೆ ಏನೂ ದೊರೆತಿರಲಿಲ್ಲ’ ಎಂದು ಮಾಧ್ಯಮಗೋಷ್ಠಿಯಲ್ಲಿ ಕೇಜ್ರಿವಾಲ್ ಹೇಳಿದರು.