ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನೆ ಶಾಸಕನಿಗೆ ಸೇರಿದ ತಾಣಗಳ ಮೇಲೆ ಇ.ಡಿ ದಾಳಿ

Last Updated 24 ನವೆಂಬರ್ 2020, 6:58 IST
ಅಕ್ಷರ ಗಾತ್ರ

ಮುಂಬೈ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಶಿವಸೇನೆ ಶಾಸಕ ಪ್ರತಾಪ್‌ ಸರ್ ನಾಯಕ್‌ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದರು.

ಠಾಣೆ ಮತ್ತು ಮುಂಬೈನಲ್ಲಿ ಸರ್ ನಾಯಕ್‌ ಅವರಿಗೆ ಸೇರಿದ ವಿವಿದ 10 ತಾಣಗಳ ಮೇಲೆ ದಾಳಿ ನಡೆಯಿತು. ಕೆಲ ರಾಜಕಾಣಿಗಳು, ಭದ್ರತಾ ಸೇವೆ ಒದಗಿಸುತ್ತಿರುವ ಸಂಸ್ಥೆಯ ಪ್ರವರ್ತಕರು, ಸಂಬಂಧಿಸಿದವರ ಸ್ಥಳಗಳಲ್ಲಿ ದಾಳಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್‌ನಾಯಕ್‌ ಅವರು ಒವಾಲ ಮೈಜ್‌ವಾಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT