ಗುಜರಾತ್ನಂಥ ರಾಜ್ಯಗಳಲ್ಲಿ ಜಾರಿ ನಿರ್ದೇಶನಾಲಯ ಕಚೇರಿಗಳನ್ನು ಮುಚ್ಚಿರುವಂತಿದೆ. ಮಹಾರಾಷ್ಟ್ರದಲ್ಲಿ ಎಲ್ಲವೂ ನಡೆಯುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಮೇಲೂ ದೌರ್ಜನ್ಯ ನಡೆಯುತ್ತಿದೆ. ಆದರೆ ಬಂಗಾಳವೂ ತಲೆಬಾಗದು, ಮಹಾರಾಷ್ಟ್ರದಲ್ಲೂ ಒಡಕು ಉಂಟಾಗದು ಎಂದು ಅವರು ಹೇಳಿದ್ದಾರೆ.