'ಪುರಿ ಜಿಲ್ಲೆಯಲ್ಲಿ ಮೊಟ್ಟೆಗಳನ್ನು ಎಸೆದಿದ್ದು ಹಾಗೂ ಕಪ್ಪು ಬಾವುಟ ತೋರಿಸಿದ್ದು ನಮ್ಮ ಕಾರ್ಯಕರ್ತರು. ಮುಖ್ಯಮಂತ್ರಿ ಹೋದ ಕಡೆಗಳಲ್ಲೆಲ್ಲ ನಾವು ಹೋಗುತ್ತೇವೆ. ಉಗ್ರವಾಗಿ ಪ್ರತಿಭಟಿಸುತ್ತೇವೆ. ಕಳಂಕಿತ ಮಂತ್ರಿಗಳನ್ನು ಸುಂಪುಟದಿಂದ ಕೈಬಿಡುವ ತನಕ ಹೋರಾಟ ಮುಂದುವರಿಸುತ್ತೇವೆ' ಎಂದು ಬಿಜೆವೈಎಂ ರಾಜ್ಯಾಧ್ಯಕ್ಷ ಈರಾಶಿಶ್ ಆಚಾರ್ಯ ಪ್ರತಿಕ್ರಿಯಿಸಿದ್ದಾರೆ.