ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್, ಜೈರಾಮ್ ರಮೇಶ್, ಕೆ.ಸಿ.ರಾಮಮೂರ್ತಿ ಹಾಗೂ ದಿವಂಗತ ಆಸ್ಕರ್ ಫರ್ನಾಂಡಿಸ್ (2021ರ ಸೆಪ್ಟೆಂಬರ್ನಿಂದ ತೆರವು) ಸೇರಿ ನಾಲ್ಕು ಸ್ಥಾನಗಳು ಜೂನ್ 30ರಂದು ತೆರವಾಗಲಿವೆ. ಉತ್ತರ ಪ್ರದೇಶದಿಂದ ಅತಿ ಹೆಚ್ಚು, 11 ಸಂಸದರು ನಿವೃತ್ತರಾಗಲಿದ್ದಾರೆ.